ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

Published : Aug 30, 2020, 04:25 PM IST

ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಆ. 30): ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 

ಧ್ರುವಾ ಸರ್ಜಾ ಕೂಡಾ ಸಿಟ್ಟಾಗಿದ್ದಾರೆ. ಉತ್ತರ ಕೊಡಲು ಇದು ಸರಿಯಾದ ಸಮಯವಲ್ಲ. ಸಮಯ ಬಂದಾಗ ಉತ್ತರ ಕೊಡುತ್ತೇವೆ' ಎಂದಿದ್ದಾರೆ. 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !