ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

Published : Aug 30, 2020, 04:25 PM IST

ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಆ. 30): ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 

ಧ್ರುವಾ ಸರ್ಜಾ ಕೂಡಾ ಸಿಟ್ಟಾಗಿದ್ದಾರೆ. ಉತ್ತರ ಕೊಡಲು ಇದು ಸರಿಯಾದ ಸಮಯವಲ್ಲ. ಸಮಯ ಬಂದಾಗ ಉತ್ತರ ಕೊಡುತ್ತೇವೆ' ಎಂದಿದ್ದಾರೆ. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ