ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

ಚಿರು ಸಾವಿನ ಬಗ್ಗೆ ಇಂದ್ರಜಿತ್ ಪ್ರಶ್ನೆ; ಮೇಘನಾ ರಿಯಾಕ್ಷನ್ ಇದು!

Published : Aug 30, 2020, 04:25 PM IST

ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಆ. 30): ಚಿರು ಸಾವಿನಿಂದ ನೋವಿನಲ್ಲಿರುವ ಸರ್ಜಾ ಕುಟುಂಬಕ್ಕೆ ಇಂದ್ರಜಿತ್ ಲಂಕೇಶ್ ಹೇಳಿಕೆ ಬಹಳ ಬೇಸರವನ್ನುಂಟು ಮಾಡಿದೆ. 'ಇಂತಹ ನೋವಿನ ಸಮಯದಲ್ಲಿ ಇಂದ್ರಜಿತ್ ಈ ರೀತಿ ಯಾಕೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಉದ್ದೇಶ ಏನಿದೆ ಗೊತ್ತಾಗುತ್ತಿಲ್ಲ' ಎಂದು ಮೇಘನಾ ಬೇಸರ ವ್ಯಕ್ತಪಡಿಸಿದ್ದಾರೆ. 

ಧ್ರುವಾ ಸರ್ಜಾ ಕೂಡಾ ಸಿಟ್ಟಾಗಿದ್ದಾರೆ. ಉತ್ತರ ಕೊಡಲು ಇದು ಸರಿಯಾದ ಸಮಯವಲ್ಲ. ಸಮಯ ಬಂದಾಗ ಉತ್ತರ ಕೊಡುತ್ತೇವೆ' ಎಂದಿದ್ದಾರೆ. 

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?