ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

Suvarna News   | Asianet News
Published : Nov 13, 2020, 03:49 PM ISTUpdated : Nov 13, 2020, 03:54 PM IST

ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಬೆಂಗಳೂರು (ನ. 13): ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಮೇಘನಾ ಸಿನಿಮಾ ಹಿನ್ನಲೆಯಿರುವ ಕುಟುಂಬದಿಂದ ಬಂದವರು. ಹಾಗಾಗಿ ಅವರು ಮತ್ತೆ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಇದಕ್ಕೆ ಮೇಘನಾ, 'ಸದ್ಯಕ್ಕೆ ನನ್ನ ಗಮನ ಮಗನ ಮೇಲಿದೆ. ಮುಂದೆ ಸಿನಿಮಾಗೆ ಬರ್ತೀನಿ' ಎಂದಿದ್ದಾರೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?