ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

Suvarna News   | Asianet News
Published : Nov 13, 2020, 03:49 PM ISTUpdated : Nov 13, 2020, 03:54 PM IST

ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಬೆಂಗಳೂರು (ನ. 13): ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಮೇಘನಾ ಸಿನಿಮಾ ಹಿನ್ನಲೆಯಿರುವ ಕುಟುಂಬದಿಂದ ಬಂದವರು. ಹಾಗಾಗಿ ಅವರು ಮತ್ತೆ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಇದಕ್ಕೆ ಮೇಘನಾ, 'ಸದ್ಯಕ್ಕೆ ನನ್ನ ಗಮನ ಮಗನ ಮೇಲಿದೆ. ಮುಂದೆ ಸಿನಿಮಾಗೆ ಬರ್ತೀನಿ' ಎಂದಿದ್ದಾರೆ. 

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?