ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

ಮತ್ತೆ ಸಿನಿಮಾಗೆ ಬರ್ತೀರಾ ಎಂದಿದ್ದಕ್ಕೆ ಮೇಘನಾ ರಾಜ್ ಉತ್ತರವಿದು!

Suvarna News   | Asianet News
Published : Nov 13, 2020, 03:49 PM ISTUpdated : Nov 13, 2020, 03:54 PM IST

ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಬೆಂಗಳೂರು (ನ. 13): ನಟಿ ಮೇಘನಾ ರಾಜ್ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ನಿನ್ನೆ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿದ್ದು, ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 

ಮೇಘನಾ ಸಿನಿಮಾ ಹಿನ್ನಲೆಯಿರುವ ಕುಟುಂಬದಿಂದ ಬಂದವರು. ಹಾಗಾಗಿ ಅವರು ಮತ್ತೆ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಇದಕ್ಕೆ ಮೇಘನಾ, 'ಸದ್ಯಕ್ಕೆ ನನ್ನ ಗಮನ ಮಗನ ಮೇಲಿದೆ. ಮುಂದೆ ಸಿನಿಮಾಗೆ ಬರ್ತೀನಿ' ಎಂದಿದ್ದಾರೆ. 

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?