ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

Published : Jan 03, 2026, 10:21 PM ISTUpdated : Jan 05, 2026, 11:57 AM IST

ನಟ ದರ್ಶನ್ ಬದುಕು ಅಯೋಮಯ ಆಗಿದೆ. ಹೆಂಗಾಂದ್ರು ಮಾಡಿ ಜೈಲಿನಿಂದ ಹೊರ ಬಂದ್ರೆ ಸಾಕಪ್ಪ ಅಂತ ದಾಸ ಸುಸ್ತು ಹೊಡೆದಿದ್ದಾರೆ. ಆದ್ರೆ 2026 ಆದ್ರೂ ದಾಸನ ಪಾಲಿಗೆ ಶುಭ ತರಲಿ ಅಂತ ಹೆಂಡತಿ ವಿಜಯಲಕ್ಷ್ಮಿ ಹೊಸ ವರ್ಷದಲ್ಲಿ ಶಕ್ತಿ ದೇವತೆ ಪೂಜೆ ಮಾಡಿದ್ದಾರೆ. 

ಅದೇ ಶಕ್ತಿ ದೇವತೆಗೆ ನಟ ಕಿಚ್ಚ ಸುದೀಪ್ ನಮಿಸಿದ್ದು ಸಂಕಷ್ಟಗಳನ್ನ ಕೊನೆಗೊಳಿಸಪ್ಪಾ ಅಂತ ಬೇಡಿದ್ದಾರೆ. ಹಾಗಾದ್ರೆ ವಿಜಯಲಕ್ಷ್ಮೀ ದರ್ಶನ್ ಹಾಗು ಕಿಚ್ಚ ಸುದೀಪ್ ಒಂದೇ ದೇವರ ಮೊರೆ ಹೋಗಿದ್ದು ಎಲ್ಲಿ..? ಯಾಕೆ..? ನೋಡೋಣ ಬನ್ನಿ. : ನಟ ದರ್ಶನ್​​ಗೆ ನ್ಯೂ ಇಯರ್ ಪಾರ್ಟಿ ಇಲ್ಲ. ಜೈಲಲ್ಲೇ ಎಲ್ಲಾ... ದಾಸ ಹೊಸ ವರ್ಷಾಚರಣೆ ದಿನ ತನ್ನ ಗ್ಯಾಂಗ್ ಕಟ್ಟಿಕೊಂಡು ಮೈಸೂರಿನ ತೋಟದ ಮನೆ ಸೇರಿಬಿಡುತ್ತಿದ್ದ. ಅಷ್ಟೆ ಅಲ್ಲ ಮೈಸೂರಿನ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ಬರ್ತಿದ್ದ. ಆದ್ರೆ ಈ ಭಾರಿ ಜೈಲಲೇ ಎಲ್ಲಾ. ಆದ್ರೆ ತನ್ನ ಗಂಡನಿಗಾಗಿ ಹೊಸ ವರ್ಷದ ದಿನ ದರ್ಶನ್ ಪತ್ನಿ ವಿಜಯಲಕ್ಷ್ಮೀ ಶಕ್ತಿ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸೋದು ಮರೆತಿಲ್ಲ. 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
Read more