ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

Published : Jan 03, 2026, 10:21 PM ISTUpdated : Jan 05, 2026, 11:57 AM IST

ನಟ ದರ್ಶನ್ ಬದುಕು ಅಯೋಮಯ ಆಗಿದೆ. ಹೆಂಗಾಂದ್ರು ಮಾಡಿ ಜೈಲಿನಿಂದ ಹೊರ ಬಂದ್ರೆ ಸಾಕಪ್ಪ ಅಂತ ದಾಸ ಸುಸ್ತು ಹೊಡೆದಿದ್ದಾರೆ. ಆದ್ರೆ 2026 ಆದ್ರೂ ದಾಸನ ಪಾಲಿಗೆ ಶುಭ ತರಲಿ ಅಂತ ಹೆಂಡತಿ ವಿಜಯಲಕ್ಷ್ಮಿ ಹೊಸ ವರ್ಷದಲ್ಲಿ ಶಕ್ತಿ ದೇವತೆ ಪೂಜೆ ಮಾಡಿದ್ದಾರೆ. 

ಅದೇ ಶಕ್ತಿ ದೇವತೆಗೆ ನಟ ಕಿಚ್ಚ ಸುದೀಪ್ ನಮಿಸಿದ್ದು ಸಂಕಷ್ಟಗಳನ್ನ ಕೊನೆಗೊಳಿಸಪ್ಪಾ ಅಂತ ಬೇಡಿದ್ದಾರೆ. ಹಾಗಾದ್ರೆ ವಿಜಯಲಕ್ಷ್ಮೀ ದರ್ಶನ್ ಹಾಗು ಕಿಚ್ಚ ಸುದೀಪ್ ಒಂದೇ ದೇವರ ಮೊರೆ ಹೋಗಿದ್ದು ಎಲ್ಲಿ..? ಯಾಕೆ..? ನೋಡೋಣ ಬನ್ನಿ. : ನಟ ದರ್ಶನ್​​ಗೆ ನ್ಯೂ ಇಯರ್ ಪಾರ್ಟಿ ಇಲ್ಲ. ಜೈಲಲ್ಲೇ ಎಲ್ಲಾ... ದಾಸ ಹೊಸ ವರ್ಷಾಚರಣೆ ದಿನ ತನ್ನ ಗ್ಯಾಂಗ್ ಕಟ್ಟಿಕೊಂಡು ಮೈಸೂರಿನ ತೋಟದ ಮನೆ ಸೇರಿಬಿಡುತ್ತಿದ್ದ. ಅಷ್ಟೆ ಅಲ್ಲ ಮೈಸೂರಿನ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ಬರ್ತಿದ್ದ. ಆದ್ರೆ ಈ ಭಾರಿ ಜೈಲಲೇ ಎಲ್ಲಾ. ಆದ್ರೆ ತನ್ನ ಗಂಡನಿಗಾಗಿ ಹೊಸ ವರ್ಷದ ದಿನ ದರ್ಶನ್ ಪತ್ನಿ ವಿಜಯಲಕ್ಷ್ಮೀ ಶಕ್ತಿ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸೋದು ಮರೆತಿಲ್ಲ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more