ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

Published : Jan 03, 2026, 10:21 PM ISTUpdated : Jan 05, 2026, 11:57 AM IST

ನಟ ದರ್ಶನ್ ಬದುಕು ಅಯೋಮಯ ಆಗಿದೆ. ಹೆಂಗಾಂದ್ರು ಮಾಡಿ ಜೈಲಿನಿಂದ ಹೊರ ಬಂದ್ರೆ ಸಾಕಪ್ಪ ಅಂತ ದಾಸ ಸುಸ್ತು ಹೊಡೆದಿದ್ದಾರೆ. ಆದ್ರೆ 2026 ಆದ್ರೂ ದಾಸನ ಪಾಲಿಗೆ ಶುಭ ತರಲಿ ಅಂತ ಹೆಂಡತಿ ವಿಜಯಲಕ್ಷ್ಮಿ ಹೊಸ ವರ್ಷದಲ್ಲಿ ಶಕ್ತಿ ದೇವತೆ ಪೂಜೆ ಮಾಡಿದ್ದಾರೆ. 

ಅದೇ ಶಕ್ತಿ ದೇವತೆಗೆ ನಟ ಕಿಚ್ಚ ಸುದೀಪ್ ನಮಿಸಿದ್ದು ಸಂಕಷ್ಟಗಳನ್ನ ಕೊನೆಗೊಳಿಸಪ್ಪಾ ಅಂತ ಬೇಡಿದ್ದಾರೆ. ಹಾಗಾದ್ರೆ ವಿಜಯಲಕ್ಷ್ಮೀ ದರ್ಶನ್ ಹಾಗು ಕಿಚ್ಚ ಸುದೀಪ್ ಒಂದೇ ದೇವರ ಮೊರೆ ಹೋಗಿದ್ದು ಎಲ್ಲಿ..? ಯಾಕೆ..? ನೋಡೋಣ ಬನ್ನಿ. : ನಟ ದರ್ಶನ್​​ಗೆ ನ್ಯೂ ಇಯರ್ ಪಾರ್ಟಿ ಇಲ್ಲ. ಜೈಲಲ್ಲೇ ಎಲ್ಲಾ... ದಾಸ ಹೊಸ ವರ್ಷಾಚರಣೆ ದಿನ ತನ್ನ ಗ್ಯಾಂಗ್ ಕಟ್ಟಿಕೊಂಡು ಮೈಸೂರಿನ ತೋಟದ ಮನೆ ಸೇರಿಬಿಡುತ್ತಿದ್ದ. ಅಷ್ಟೆ ಅಲ್ಲ ಮೈಸೂರಿನ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ಬರ್ತಿದ್ದ. ಆದ್ರೆ ಈ ಭಾರಿ ಜೈಲಲೇ ಎಲ್ಲಾ. ಆದ್ರೆ ತನ್ನ ಗಂಡನಿಗಾಗಿ ಹೊಸ ವರ್ಷದ ದಿನ ದರ್ಶನ್ ಪತ್ನಿ ವಿಜಯಲಕ್ಷ್ಮೀ ಶಕ್ತಿ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸೋದು ಮರೆತಿಲ್ಲ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
Read more