ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!

Published : Jan 03, 2026, 10:21 PM ISTUpdated : Jan 05, 2026, 11:57 AM IST

ನಟ ದರ್ಶನ್ ಬದುಕು ಅಯೋಮಯ ಆಗಿದೆ. ಹೆಂಗಾಂದ್ರು ಮಾಡಿ ಜೈಲಿನಿಂದ ಹೊರ ಬಂದ್ರೆ ಸಾಕಪ್ಪ ಅಂತ ದಾಸ ಸುಸ್ತು ಹೊಡೆದಿದ್ದಾರೆ. ಆದ್ರೆ 2026 ಆದ್ರೂ ದಾಸನ ಪಾಲಿಗೆ ಶುಭ ತರಲಿ ಅಂತ ಹೆಂಡತಿ ವಿಜಯಲಕ್ಷ್ಮಿ ಹೊಸ ವರ್ಷದಲ್ಲಿ ಶಕ್ತಿ ದೇವತೆ ಪೂಜೆ ಮಾಡಿದ್ದಾರೆ. 

ಅದೇ ಶಕ್ತಿ ದೇವತೆಗೆ ನಟ ಕಿಚ್ಚ ಸುದೀಪ್ ನಮಿಸಿದ್ದು ಸಂಕಷ್ಟಗಳನ್ನ ಕೊನೆಗೊಳಿಸಪ್ಪಾ ಅಂತ ಬೇಡಿದ್ದಾರೆ. ಹಾಗಾದ್ರೆ ವಿಜಯಲಕ್ಷ್ಮೀ ದರ್ಶನ್ ಹಾಗು ಕಿಚ್ಚ ಸುದೀಪ್ ಒಂದೇ ದೇವರ ಮೊರೆ ಹೋಗಿದ್ದು ಎಲ್ಲಿ..? ಯಾಕೆ..? ನೋಡೋಣ ಬನ್ನಿ. : ನಟ ದರ್ಶನ್​​ಗೆ ನ್ಯೂ ಇಯರ್ ಪಾರ್ಟಿ ಇಲ್ಲ. ಜೈಲಲ್ಲೇ ಎಲ್ಲಾ... ದಾಸ ಹೊಸ ವರ್ಷಾಚರಣೆ ದಿನ ತನ್ನ ಗ್ಯಾಂಗ್ ಕಟ್ಟಿಕೊಂಡು ಮೈಸೂರಿನ ತೋಟದ ಮನೆ ಸೇರಿಬಿಡುತ್ತಿದ್ದ. ಅಷ್ಟೆ ಅಲ್ಲ ಮೈಸೂರಿನ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ಬರ್ತಿದ್ದ. ಆದ್ರೆ ಈ ಭಾರಿ ಜೈಲಲೇ ಎಲ್ಲಾ. ಆದ್ರೆ ತನ್ನ ಗಂಡನಿಗಾಗಿ ಹೊಸ ವರ್ಷದ ದಿನ ದರ್ಶನ್ ಪತ್ನಿ ವಿಜಯಲಕ್ಷ್ಮೀ ಶಕ್ತಿ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸೋದು ಮರೆತಿಲ್ಲ. 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
Read more