Head Bush Controversy: 'ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ'

Head Bush Controversy: 'ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ'

Published : Oct 27, 2022, 02:50 AM IST

ಹೆಡ್‌ಬುಷ್‌ ವಿವಾದ ಕೊನೆಗೂ ಅಂತ್ಯಗೊಂಡಿದೆ. ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ. ನಟ ಧನಂಜಯ ಬೆನ್ನಿಗೆ ನೊಳಂಬ ಲಿಂಗಾಯತ ಸಂಘ ನಿಂತಿದ್ದಾರೆ. ಹೌದು! ನಟ ಧನಂಜಯ ನೊಳಂಬ ಲಿಂಗಾಯತ ಸಂಘದ ಜೊತೆ ಮಾತುಕತೆಯನ್ನು ನಡೆಸಿದ್ದು, ಮಾತುಕತೆ ಬಳಿಕ ಸಂಘದ ಅಧ್ಯಕ್ಷ ಎಸ್.ಆರ್‌.ಪಾಟೀಲ್‌ ವೀರಗಾಸೆ ಸಮುದಾಯಕ್ಕೆ ಅಪಚಾರ ಮಾಡೋ ಭಾವನೆ ಧನಂಜಯ್‌ ಅವರಿಗಿಲ್ಲ.

ಹೆಡ್‌ಬುಷ್‌ ವಿವಾದ ಕೊನೆಗೂ ಅಂತ್ಯಗೊಂಡಿದೆ. ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ. ನಟ ಧನಂಜಯ ಬೆನ್ನಿಗೆ ನೊಳಂಬ ಲಿಂಗಾಯತ ಸಂಘ ನಿಂತಿದ್ದಾರೆ. ಹೌದು! ನಟ ಧನಂಜಯ ನೊಳಂಬ ಲಿಂಗಾಯತ ಸಂಘದ ಜೊತೆ ಮಾತುಕತೆಯನ್ನು ನಡೆಸಿದ್ದು, ಮಾತುಕತೆ ಬಳಿಕ ಸಂಘದ ಅಧ್ಯಕ್ಷ ಎಸ್.ಆರ್‌.ಪಾಟೀಲ್‌ ವೀರಗಾಸೆ ಸಮುದಾಯಕ್ಕೆ ಅಪಚಾರ ಮಾಡೋ ಭಾವನೆ ಧನಂಜಯ್‌ ಅವರಿಗಿಲ್ಲ. ಜಯರಾಜ್‌ ಕತೆಯಲ್ಲಿದ್ದಂತೆ ಧನಂಜಯ್ ಸಿನಿಮಾವನ್ನು ಮಾಡಿದ್ದಾರೆ. ಒಬ್ಬ ನಟನ ಸಿನಿಮಾವನ್ನು ಸಿನಿಮಾದಂತೆಯೇ ನೋಡಬೇಕು. ಅಲ್ಲದೇ ಒಬ್ಬ ಕಲಾವಿದನ ಬೆಳವಣಿಗೆಯಲ್ಲಿ ಸಮಸ್ಯೆಯನ್ನು ಮಾಡಬೇಡಿ. ಧನಂಜಯ್ ಕ್ಷಮೆ ಕೇಳುವಂತೆದ್ದೇನು ಇಲ್ಲ. ವಿವಾದ ಬೆಳೆಸೋದು ಬೇಡ. ಇದನ್ನ ಇಲ್ಲಿಗೆ ಮುಗಿಸೋಣ ಎಂದು ಎಸ್.ಆರ್‌.ಪಾಟೀಲ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more