Head Bush Controversy: 'ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ'

Head Bush Controversy: 'ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ'

Published : Oct 27, 2022, 02:50 AM IST

ಹೆಡ್‌ಬುಷ್‌ ವಿವಾದ ಕೊನೆಗೂ ಅಂತ್ಯಗೊಂಡಿದೆ. ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ. ನಟ ಧನಂಜಯ ಬೆನ್ನಿಗೆ ನೊಳಂಬ ಲಿಂಗಾಯತ ಸಂಘ ನಿಂತಿದ್ದಾರೆ. ಹೌದು! ನಟ ಧನಂಜಯ ನೊಳಂಬ ಲಿಂಗಾಯತ ಸಂಘದ ಜೊತೆ ಮಾತುಕತೆಯನ್ನು ನಡೆಸಿದ್ದು, ಮಾತುಕತೆ ಬಳಿಕ ಸಂಘದ ಅಧ್ಯಕ್ಷ ಎಸ್.ಆರ್‌.ಪಾಟೀಲ್‌ ವೀರಗಾಸೆ ಸಮುದಾಯಕ್ಕೆ ಅಪಚಾರ ಮಾಡೋ ಭಾವನೆ ಧನಂಜಯ್‌ ಅವರಿಗಿಲ್ಲ.

ಹೆಡ್‌ಬುಷ್‌ ವಿವಾದ ಕೊನೆಗೂ ಅಂತ್ಯಗೊಂಡಿದೆ. ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ. ನಟ ಧನಂಜಯ ಬೆನ್ನಿಗೆ ನೊಳಂಬ ಲಿಂಗಾಯತ ಸಂಘ ನಿಂತಿದ್ದಾರೆ. ಹೌದು! ನಟ ಧನಂಜಯ ನೊಳಂಬ ಲಿಂಗಾಯತ ಸಂಘದ ಜೊತೆ ಮಾತುಕತೆಯನ್ನು ನಡೆಸಿದ್ದು, ಮಾತುಕತೆ ಬಳಿಕ ಸಂಘದ ಅಧ್ಯಕ್ಷ ಎಸ್.ಆರ್‌.ಪಾಟೀಲ್‌ ವೀರಗಾಸೆ ಸಮುದಾಯಕ್ಕೆ ಅಪಚಾರ ಮಾಡೋ ಭಾವನೆ ಧನಂಜಯ್‌ ಅವರಿಗಿಲ್ಲ. ಜಯರಾಜ್‌ ಕತೆಯಲ್ಲಿದ್ದಂತೆ ಧನಂಜಯ್ ಸಿನಿಮಾವನ್ನು ಮಾಡಿದ್ದಾರೆ. ಒಬ್ಬ ನಟನ ಸಿನಿಮಾವನ್ನು ಸಿನಿಮಾದಂತೆಯೇ ನೋಡಬೇಕು. ಅಲ್ಲದೇ ಒಬ್ಬ ಕಲಾವಿದನ ಬೆಳವಣಿಗೆಯಲ್ಲಿ ಸಮಸ್ಯೆಯನ್ನು ಮಾಡಬೇಡಿ. ಧನಂಜಯ್ ಕ್ಷಮೆ ಕೇಳುವಂತೆದ್ದೇನು ಇಲ್ಲ. ವಿವಾದ ಬೆಳೆಸೋದು ಬೇಡ. ಇದನ್ನ ಇಲ್ಲಿಗೆ ಮುಗಿಸೋಣ ಎಂದು ಎಸ್.ಆರ್‌.ಪಾಟೀಲ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more