ಜೈಲಿನಲ್ಲಿ ಗಾನ ಕೋಗಿಲೆ: ಕೈದಿಯ ಕಂಠಕ್ಕೆ ಮನಸೋತ ಸಂಗೀತ ಪ್ರಿಯರು

ಜೈಲಿನಲ್ಲಿ ಗಾನ ಕೋಗಿಲೆ: ಕೈದಿಯ ಕಂಠಕ್ಕೆ ಮನಸೋತ ಸಂಗೀತ ಪ್ರಿಯರು

Published : Jan 17, 2023, 02:58 PM IST

ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆ ಪ್ರತಿಭೆ ಯಾರ ಬಳಿ ಹೇಗಿರುತ್ತೆ ಅನ್ನೋದು ಗೊತ್ತಿರಲ್ಲ. ಎಷ್ಟೋ ಪ್ರತಿಭೆಗಳು ಎಲೆಮರೆ ಕಾಯಿಯಂತೆ ಇರ್ತಾರೆ. ಇದಕ್ಕೆ ಇಲ್ಲಿದೆ ಒಂದು ಬೆಸ್ಟ್ ಎಕ್ಸಾಂಪಲ್.
 

ಜೈಲು ಪಾಲಾದ ಯುವಕನೊಬ್ಬ ಜೈಲಿನಲ್ಲೇ ಸುಮಧುರ ಗಾಯನದಿಂದ ಸಂಗೀತ ಲೋಕದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾನೆ. ಜೈಲಿನಲ್ಲಿರೋ 24 ವರ್ಷದ ಕನ್ನಯ್ಯ ಕುಮಾರ್ ಅನ್ನೋ ಯುವಕ  ಭೋಜ್ಪುರಿ ಹಾಡು ಹಾಡಿದ್ದಾನೆ. ಈ ಹಾಡು ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಕನ್ನಯ್ಯ ಧ್ವನಿ ಕೇಳಿ ಚಿತ್ರರಂಗದ ಕೆಲ ಸಂಗೀತ ಮಾಂತ್ರಿಕರು ಈ ಯುವಕನಿಗೆ ಆಫರ್'ಗಳನ್ನು ಕೊಡುತ್ತಿದ್ದಾರೆ ಅಂತ ವರದಿ ಆಗಿದೆ. ಬಾಲಿವುಡ್ ಗಾಯಕ ಅಂಕಿತ್ ತಿವಾರಿ ಕೂಡ ಈ ಯುವಕನ ವಾಯ್ಸ್'ಗೆ ಫಿದಾ ಆಗಿದ್ದು, ತಮ್ಮ ಮ್ಯೂಸಿಕ್ ಕಂಪನಿಗೆ ಹಾಡಲು ಆಫರ್ ಮಾಡಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ