ಅಭಿಮಾನಿ ದೇವರುಗಳನ್ನು ಬಿಟ್ಟು ಹೊರಟ 'ಯುವರತ್ನ'; ಮುಗಿಲು ಮುಟ್ಟಿದ ಆಕ್ರಂದನ

ಅಭಿಮಾನಿ ದೇವರುಗಳನ್ನು ಬಿಟ್ಟು ಹೊರಟ 'ಯುವರತ್ನ'; ಮುಗಿಲು ಮುಟ್ಟಿದ ಆಕ್ರಂದನ

Published : Oct 30, 2021, 09:56 AM ISTUpdated : Oct 30, 2021, 11:08 AM IST

ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಹರಿದು ಬಂದಿದ್ದಾರೆ. ಪಾರ್ಥೀವ ಶರೀರವನ್ನು ಸ್ಟೇಡಿಯಂಗೆ ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದೆ. 'ಅಪ್ಪೂ, ಪುನೀತ್ ಅಣ್ಣ, ಮತ್ತೆ ಹುಟ್ಟಿ ಬನ್ನಿ' ಎಂದು ಘೋಷಣೆ ಕೂಗಿದರು. 
 

ಬೆಂಗಳೂರು (ಅ. 30): ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಹರಿದು ಬಂದಿದ್ದಾರೆ. ಪಾರ್ಥೀವ ಶರೀರವನ್ನು ಸ್ಟೇಡಿಯಂಗೆ ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದೆ. 'ಅಪ್ಪೂ, ಪುನೀತ್ ಅಣ್ಣ, ಮತ್ತೆ ಹುಟ್ಟಿ ಬನ್ನಿ' ಎಂದು ಘೋಷಣೆ ಕೂಗಿದರು.

 

ಶುಕ್ರವಾರ ಮಧ್ಯಾಹ್ನ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ, ಸದಾಶಿವ ನಗರ ನಿವಾಸದತ್ತ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಆಕ್ರಂದನ ಮುಗಿಲು ಮುಟ್ಟಿತ್ತು. ಅಭಿಮಾನಿಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more