ಅಭಿಮಾನಿ ದೇವರುಗಳನ್ನು ಬಿಟ್ಟು ಹೊರಟ 'ಯುವರತ್ನ'; ಮುಗಿಲು ಮುಟ್ಟಿದ ಆಕ್ರಂದನ

ಅಭಿಮಾನಿ ದೇವರುಗಳನ್ನು ಬಿಟ್ಟು ಹೊರಟ 'ಯುವರತ್ನ'; ಮುಗಿಲು ಮುಟ್ಟಿದ ಆಕ್ರಂದನ

Published : Oct 30, 2021, 09:56 AM ISTUpdated : Oct 30, 2021, 11:08 AM IST

ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಹರಿದು ಬಂದಿದ್ದಾರೆ. ಪಾರ್ಥೀವ ಶರೀರವನ್ನು ಸ್ಟೇಡಿಯಂಗೆ ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದೆ. 'ಅಪ್ಪೂ, ಪುನೀತ್ ಅಣ್ಣ, ಮತ್ತೆ ಹುಟ್ಟಿ ಬನ್ನಿ' ಎಂದು ಘೋಷಣೆ ಕೂಗಿದರು. 
 

ಬೆಂಗಳೂರು (ಅ. 30): ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಹರಿದು ಬಂದಿದ್ದಾರೆ. ಪಾರ್ಥೀವ ಶರೀರವನ್ನು ಸ್ಟೇಡಿಯಂಗೆ ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದೆ. 'ಅಪ್ಪೂ, ಪುನೀತ್ ಅಣ್ಣ, ಮತ್ತೆ ಹುಟ್ಟಿ ಬನ್ನಿ' ಎಂದು ಘೋಷಣೆ ಕೂಗಿದರು.

 

ಶುಕ್ರವಾರ ಮಧ್ಯಾಹ್ನ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ, ಸದಾಶಿವ ನಗರ ನಿವಾಸದತ್ತ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಆಕ್ರಂದನ ಮುಗಿಲು ಮುಟ್ಟಿತ್ತು. ಅಭಿಮಾನಿಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
Read more