ಅಭಿಮಾನಿ ದೇವರುಗಳನ್ನು ಬಿಟ್ಟು ಹೊರಟ 'ಯುವರತ್ನ'; ಮುಗಿಲು ಮುಟ್ಟಿದ ಆಕ್ರಂದನ

ಅಭಿಮಾನಿ ದೇವರುಗಳನ್ನು ಬಿಟ್ಟು ಹೊರಟ 'ಯುವರತ್ನ'; ಮುಗಿಲು ಮುಟ್ಟಿದ ಆಕ್ರಂದನ

Published : Oct 30, 2021, 09:56 AM ISTUpdated : Oct 30, 2021, 11:08 AM IST

ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಹರಿದು ಬಂದಿದ್ದಾರೆ. ಪಾರ್ಥೀವ ಶರೀರವನ್ನು ಸ್ಟೇಡಿಯಂಗೆ ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದೆ. 'ಅಪ್ಪೂ, ಪುನೀತ್ ಅಣ್ಣ, ಮತ್ತೆ ಹುಟ್ಟಿ ಬನ್ನಿ' ಎಂದು ಘೋಷಣೆ ಕೂಗಿದರು. 
 

ಬೆಂಗಳೂರು (ಅ. 30): ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟೇಡಿಯಂನತ್ತ ಹರಿದು ಬಂದಿದ್ದಾರೆ. ಪಾರ್ಥೀವ ಶರೀರವನ್ನು ಸ್ಟೇಡಿಯಂಗೆ ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದೆ. 'ಅಪ್ಪೂ, ಪುನೀತ್ ಅಣ್ಣ, ಮತ್ತೆ ಹುಟ್ಟಿ ಬನ್ನಿ' ಎಂದು ಘೋಷಣೆ ಕೂಗಿದರು.

 

ಶುಕ್ರವಾರ ಮಧ್ಯಾಹ್ನ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ, ಸದಾಶಿವ ನಗರ ನಿವಾಸದತ್ತ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಆಕ್ರಂದನ ಮುಗಿಲು ಮುಟ್ಟಿತ್ತು. ಅಭಿಮಾನಿಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
Read more