Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

Suvarna News   | Asianet News
Published : Nov 07, 2021, 10:01 AM ISTUpdated : Nov 07, 2021, 10:40 AM IST

ಪುನೀತ್‌ ರಾಜ್‌ಕುಮಾರ್‌ ಸಮಾಧಿ ದರ್ಶನಕ್ಕೆ ಅಭಿಮಾನಿಗಳ ದಂಡು ಹರಿದು ಬರುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ರೀತಿ ಅಭಿಮಾನ. ತಿಪಟೂರು ತಾಲೂಕಿನ ವಿವೇಕಾನಂದ ನಗರದಲ್ಲಿ ತಂದೆ, ಮಗ ಇಬ್ಬರೂ ಕೇಶಮುಂಡನ ಮಾಡಿಸಿಕೊಂಡು ನಟ ಪುನೀತ್‌ ರಾಜ್‌ಕುಮಾರ್‌ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.

ಬೆಂಗಳೂರು (ನ.07): ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಸಮಾಧಿ ದರ್ಶನಕ್ಕೆ ಅಭಿಮಾನಿಗಳ ದಂಡು ಹರಿದು ಬರುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ರೀತಿ ಅಭಿಮಾನ. ತಿಪಟೂರು ತಾಲೂಕಿನ ವಿವೇಕಾನಂದ ನಗರದಲ್ಲಿ ತಂದೆ, ಮಗ ಇಬ್ಬರೂ ಕೇಶಮುಂಡನ ಮಾಡಿಸಿಕೊಂಡು ನಟ ಪುನೀತ್‌ ರಾಜ್‌ಕುಮಾರ್‌ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಬಳಿ ಸಪ್ತಪದಿ (Wedding) ತುಳಿಯಲು ನವಜೋಡಿ ಮುಂದಾಗಿದ್ದು ಅನುಮತಿ ಸಿಗದ ಪರಿಣಾಮ ಕಂಠೀರವ ಸ್ಟುಡಿಯೋ ಪಕ್ಕದಲ್ಲಿರುವ ದೇವಾಲಯವೊಂದರಲ್ಲಿ ವಿವಾಹವಾಗಿದ್ದಾರೆ. ಇನ್ನು ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ನಂತರ ಅವರ ಕಣ್ಣುಗಳನ್ನು ಕುಟುಂಬ ಸದಸ್ಯರು ದಾನ ಮಾಡಿದ್ದು ಮತ್ತು ಆ ಕಣ್ಣುಗಳು ನಾಲ್ವರು ಅಂಧರಿಗೆ ಬೆಳಕು ನೀಡಿರುವುದು ರಾಜ್ಯದಲ್ಲಿ ನೇತ್ರದಾನದ ಹೊಸ ಪರಂಪರೆಯನ್ನೇ ಸೃಷ್ಟಿಸಿದೆ. ರಾಜ್ಯದ ಕಣ್ಣಿನ ಆಸ್ಪತ್ರೆಗಳಿಗೆ ನೇತ್ರದಾನ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಮುಂದೆ ಬಂದಿದ್ದಾರೆ.

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
Read more