Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

Published : Nov 07, 2021, 10:01 AM ISTUpdated : Nov 07, 2021, 10:40 AM IST

ಪುನೀತ್‌ ರಾಜ್‌ಕುಮಾರ್‌ ಸಮಾಧಿ ದರ್ಶನಕ್ಕೆ ಅಭಿಮಾನಿಗಳ ದಂಡು ಹರಿದು ಬರುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ರೀತಿ ಅಭಿಮಾನ. ತಿಪಟೂರು ತಾಲೂಕಿನ ವಿವೇಕಾನಂದ ನಗರದಲ್ಲಿ ತಂದೆ, ಮಗ ಇಬ್ಬರೂ ಕೇಶಮುಂಡನ ಮಾಡಿಸಿಕೊಂಡು ನಟ ಪುನೀತ್‌ ರಾಜ್‌ಕುಮಾರ್‌ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.

ಬೆಂಗಳೂರು (ನ.07): ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಸಮಾಧಿ ದರ್ಶನಕ್ಕೆ ಅಭಿಮಾನಿಗಳ ದಂಡು ಹರಿದು ಬರುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ರೀತಿ ಅಭಿಮಾನ. ತಿಪಟೂರು ತಾಲೂಕಿನ ವಿವೇಕಾನಂದ ನಗರದಲ್ಲಿ ತಂದೆ, ಮಗ ಇಬ್ಬರೂ ಕೇಶಮುಂಡನ ಮಾಡಿಸಿಕೊಂಡು ನಟ ಪುನೀತ್‌ ರಾಜ್‌ಕುಮಾರ್‌ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಬಳಿ ಸಪ್ತಪದಿ (Wedding) ತುಳಿಯಲು ನವಜೋಡಿ ಮುಂದಾಗಿದ್ದು ಅನುಮತಿ ಸಿಗದ ಪರಿಣಾಮ ಕಂಠೀರವ ಸ್ಟುಡಿಯೋ ಪಕ್ಕದಲ್ಲಿರುವ ದೇವಾಲಯವೊಂದರಲ್ಲಿ ವಿವಾಹವಾಗಿದ್ದಾರೆ. ಇನ್ನು ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ನಂತರ ಅವರ ಕಣ್ಣುಗಳನ್ನು ಕುಟುಂಬ ಸದಸ್ಯರು ದಾನ ಮಾಡಿದ್ದು ಮತ್ತು ಆ ಕಣ್ಣುಗಳು ನಾಲ್ವರು ಅಂಧರಿಗೆ ಬೆಳಕು ನೀಡಿರುವುದು ರಾಜ್ಯದಲ್ಲಿ ನೇತ್ರದಾನದ ಹೊಸ ಪರಂಪರೆಯನ್ನೇ ಸೃಷ್ಟಿಸಿದೆ. ರಾಜ್ಯದ ಕಣ್ಣಿನ ಆಸ್ಪತ್ರೆಗಳಿಗೆ ನೇತ್ರದಾನ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಮುಂದೆ ಬಂದಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more