Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

Suvarna News   | Asianet News
Published : Nov 07, 2021, 10:01 AM ISTUpdated : Nov 07, 2021, 10:40 AM IST

ಪುನೀತ್‌ ರಾಜ್‌ಕುಮಾರ್‌ ಸಮಾಧಿ ದರ್ಶನಕ್ಕೆ ಅಭಿಮಾನಿಗಳ ದಂಡು ಹರಿದು ಬರುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ರೀತಿ ಅಭಿಮಾನ. ತಿಪಟೂರು ತಾಲೂಕಿನ ವಿವೇಕಾನಂದ ನಗರದಲ್ಲಿ ತಂದೆ, ಮಗ ಇಬ್ಬರೂ ಕೇಶಮುಂಡನ ಮಾಡಿಸಿಕೊಂಡು ನಟ ಪುನೀತ್‌ ರಾಜ್‌ಕುಮಾರ್‌ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.

ಬೆಂಗಳೂರು (ನ.07): ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಸಮಾಧಿ ದರ್ಶನಕ್ಕೆ ಅಭಿಮಾನಿಗಳ ದಂಡು ಹರಿದು ಬರುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ರೀತಿ ಅಭಿಮಾನ. ತಿಪಟೂರು ತಾಲೂಕಿನ ವಿವೇಕಾನಂದ ನಗರದಲ್ಲಿ ತಂದೆ, ಮಗ ಇಬ್ಬರೂ ಕೇಶಮುಂಡನ ಮಾಡಿಸಿಕೊಂಡು ನಟ ಪುನೀತ್‌ ರಾಜ್‌ಕುಮಾರ್‌ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಬಳಿ ಸಪ್ತಪದಿ (Wedding) ತುಳಿಯಲು ನವಜೋಡಿ ಮುಂದಾಗಿದ್ದು ಅನುಮತಿ ಸಿಗದ ಪರಿಣಾಮ ಕಂಠೀರವ ಸ್ಟುಡಿಯೋ ಪಕ್ಕದಲ್ಲಿರುವ ದೇವಾಲಯವೊಂದರಲ್ಲಿ ವಿವಾಹವಾಗಿದ್ದಾರೆ. ಇನ್ನು ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ನಂತರ ಅವರ ಕಣ್ಣುಗಳನ್ನು ಕುಟುಂಬ ಸದಸ್ಯರು ದಾನ ಮಾಡಿದ್ದು ಮತ್ತು ಆ ಕಣ್ಣುಗಳು ನಾಲ್ವರು ಅಂಧರಿಗೆ ಬೆಳಕು ನೀಡಿರುವುದು ರಾಜ್ಯದಲ್ಲಿ ನೇತ್ರದಾನದ ಹೊಸ ಪರಂಪರೆಯನ್ನೇ ಸೃಷ್ಟಿಸಿದೆ. ರಾಜ್ಯದ ಕಣ್ಣಿನ ಆಸ್ಪತ್ರೆಗಳಿಗೆ ನೇತ್ರದಾನ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಮುಂದೆ ಬಂದಿದ್ದಾರೆ.

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
Read more