Sidda Shri Award to Puneeth Rajkumar: ಕಲಬುರಗಿಯಲ್ಲಿ ಪುನೀತ್ ಸ್ಮರಣೆ, ಗೌರವ, ಅಭಿದಾನ

Sidda Shri Award to Puneeth Rajkumar: ಕಲಬುರಗಿಯಲ್ಲಿ ಪುನೀತ್ ಸ್ಮರಣೆ, ಗೌರವ, ಅಭಿದಾನ

Published : Dec 03, 2021, 04:13 PM ISTUpdated : Dec 03, 2021, 04:48 PM IST

ಜಿಡಗಾ ಮಠದಿಂದ ನೀಡುವ ಸಿದ್ದಶೀ ಪ್ರಶಸ್ತಿಯನ್ನು (Siddashri Award)  ಈ ಬಾರಿ ಪುನೀತ್‌ಗೆ (Puneeth Rajkumar) ಅರ್ಪಣೆ ಮಾಡಲಾಯಿತು. ಮಠದ ಆವರಣದಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಕಲಬುರ್ಗಿ (ಡಿ. 03): ಜಿಡಗಾ ಮಠದಿಂದ ನೀಡುವ ಸಿದ್ದಶೀ ಪ್ರಶಸ್ತಿಯನ್ನು (Siddashri Award)  ಈ ಬಾರಿ ಪುನೀತ್‌ಗೆ (Puneeth Rajkumar) ಅರ್ಪಣೆ ಮಾಡಲಾಯಿತು. ಮಠದ ಆವರಣದಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಡಾ. ರಾಜ್ ಕುಟುಂಬಸ್ಥರು ಕಾರಣಾಂತರದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. 'ಪ್ರಶಸ್ತಿ ಸ್ವೀಕರಿಸಲು ನಾವ್ಯಾರೂ ಆಗಮಿಸಲು ಸಾಧ್ಯವಾಗದ್ದಕ್ಕೆ ರಾಘವೇಂದ್ರ ರಾಜ್‌ಕುಮಾರ್ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. 'ಗೊಂಬೆ ಹೇಳುತೈತೆ, ಮತ್ತೆ ಹೇಳುತೈತೆ' ಹಾಡಿನ ಮೂಲಕ ವಿಜಯ್ ಪ್ರಕಾಶ್, ನಮನ ಸಲ್ಲಿಸಿದರು.  'ಗೊಂಬೆ ಹೇಳುತೈತೆ ಹಾಡು ನಾನು ರಾಜಕುಮಾರ ಅವರುಗಾಗಿ ಹಾಡಿದ್ದು. ಇದೇ ಹಾಡು ಅಪ್ಪು ಅವರಿಗಾಗಿ ಹಾಡುವ ಪ್ರಸಂಗ ಬರಬಹುದೆಂದು ಕಲ್ಪನೆಯೂ ಮಾಡಿರಲಿಲ್ಲ. ಅಪ್ಪು ನಿಧನರಾದ ನಂತ್ರ ಈ ಹಾಡು ಅಪ್ಪು ಅವರಿಗಾಗಿ ವೇದಿಕೆ ಮೇಲೆ ಇದೇ ಮೊದಲ ಬಾರಿಗೆ ಹಾಡುತ್ತಿರುವೆ' ಎಂದು ಭಾವುಕರಾದರು. 

ಅಪ್ಪು ಭಾವಚಿತ್ರಕ್ಕೆ ಶಾಲು ಹೊದಿಸಿ  ಜಿಡಗಾ ಮಠದ ಶ್ರೀ ಮುರುಘರಾಜೇಂದ್ರ ಶಿವಾಚಾರ್ಯರು ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ' ಪುನೀತ್ ರಾಜಕುಮಾರ್‌ಗೆ ಈ ಬಾರಿಯ ಸಿದ್ದಶ್ರೀ ನೀಡಲು ಮೊದಲೇ ನಿರ್ಣಯಿಸಲಾಗಿತ್ತು. ಆದ್ರೆ ದುರ್ದೈವ ಅಪ್ಪು ನಮ್ಮನ್ನು ಅಗಲಿ ಬಿಟ್ರು. ಅಪ್ಪು ನಮ್ಮಿಂದ ದೂರವಾಗಿಲ್ಲ. ದಾನ ಧರ್ಮಗಳ ಮೂಲಕ ಎಲ್ಲರ ಹೃದಯದಲ್ಲಿ ಗಟ್ಟಿಯಾಗಿ ಉಳಿದಿದ್ದಾರೆ. ಎಡಗೈಯಿಂದ ಕೊಟ್ಟಿದ್ದು ಬಲಗೈಗೆ ಗೊತ್ತಾಗದಂತೆ ದಾನ ಮಾಡಿರುವ ದಾನಶೂರ ನಮ್ಮ ಪುನೀತ್' ಎಂದು ಜಿಡಗಾ ಮಠದ ಶ್ರೀ ಮುರುಘರಾಜೇಂದ್ರ ಶಿವಾಚಾರ್ಯರು ಬಣ್ಣನೆ ಮಾಡಿದರು. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more