Sidda Shri Award to Puneeth Rajkumar: ಕಲಬುರಗಿಯಲ್ಲಿ ಪುನೀತ್ ಸ್ಮರಣೆ, ಗೌರವ, ಅಭಿದಾನ

Sidda Shri Award to Puneeth Rajkumar: ಕಲಬುರಗಿಯಲ್ಲಿ ಪುನೀತ್ ಸ್ಮರಣೆ, ಗೌರವ, ಅಭಿದಾನ

Suvarna News   | Asianet News
Published : Dec 03, 2021, 04:13 PM ISTUpdated : Dec 03, 2021, 04:48 PM IST

ಜಿಡಗಾ ಮಠದಿಂದ ನೀಡುವ ಸಿದ್ದಶೀ ಪ್ರಶಸ್ತಿಯನ್ನು (Siddashri Award)  ಈ ಬಾರಿ ಪುನೀತ್‌ಗೆ (Puneeth Rajkumar) ಅರ್ಪಣೆ ಮಾಡಲಾಯಿತು. ಮಠದ ಆವರಣದಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಕಲಬುರ್ಗಿ (ಡಿ. 03): ಜಿಡಗಾ ಮಠದಿಂದ ನೀಡುವ ಸಿದ್ದಶೀ ಪ್ರಶಸ್ತಿಯನ್ನು (Siddashri Award)  ಈ ಬಾರಿ ಪುನೀತ್‌ಗೆ (Puneeth Rajkumar) ಅರ್ಪಣೆ ಮಾಡಲಾಯಿತು. ಮಠದ ಆವರಣದಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಡಾ. ರಾಜ್ ಕುಟುಂಬಸ್ಥರು ಕಾರಣಾಂತರದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. 'ಪ್ರಶಸ್ತಿ ಸ್ವೀಕರಿಸಲು ನಾವ್ಯಾರೂ ಆಗಮಿಸಲು ಸಾಧ್ಯವಾಗದ್ದಕ್ಕೆ ರಾಘವೇಂದ್ರ ರಾಜ್‌ಕುಮಾರ್ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. 'ಗೊಂಬೆ ಹೇಳುತೈತೆ, ಮತ್ತೆ ಹೇಳುತೈತೆ' ಹಾಡಿನ ಮೂಲಕ ವಿಜಯ್ ಪ್ರಕಾಶ್, ನಮನ ಸಲ್ಲಿಸಿದರು.  'ಗೊಂಬೆ ಹೇಳುತೈತೆ ಹಾಡು ನಾನು ರಾಜಕುಮಾರ ಅವರುಗಾಗಿ ಹಾಡಿದ್ದು. ಇದೇ ಹಾಡು ಅಪ್ಪು ಅವರಿಗಾಗಿ ಹಾಡುವ ಪ್ರಸಂಗ ಬರಬಹುದೆಂದು ಕಲ್ಪನೆಯೂ ಮಾಡಿರಲಿಲ್ಲ. ಅಪ್ಪು ನಿಧನರಾದ ನಂತ್ರ ಈ ಹಾಡು ಅಪ್ಪು ಅವರಿಗಾಗಿ ವೇದಿಕೆ ಮೇಲೆ ಇದೇ ಮೊದಲ ಬಾರಿಗೆ ಹಾಡುತ್ತಿರುವೆ' ಎಂದು ಭಾವುಕರಾದರು. 

ಅಪ್ಪು ಭಾವಚಿತ್ರಕ್ಕೆ ಶಾಲು ಹೊದಿಸಿ  ಜಿಡಗಾ ಮಠದ ಶ್ರೀ ಮುರುಘರಾಜೇಂದ್ರ ಶಿವಾಚಾರ್ಯರು ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ' ಪುನೀತ್ ರಾಜಕುಮಾರ್‌ಗೆ ಈ ಬಾರಿಯ ಸಿದ್ದಶ್ರೀ ನೀಡಲು ಮೊದಲೇ ನಿರ್ಣಯಿಸಲಾಗಿತ್ತು. ಆದ್ರೆ ದುರ್ದೈವ ಅಪ್ಪು ನಮ್ಮನ್ನು ಅಗಲಿ ಬಿಟ್ರು. ಅಪ್ಪು ನಮ್ಮಿಂದ ದೂರವಾಗಿಲ್ಲ. ದಾನ ಧರ್ಮಗಳ ಮೂಲಕ ಎಲ್ಲರ ಹೃದಯದಲ್ಲಿ ಗಟ್ಟಿಯಾಗಿ ಉಳಿದಿದ್ದಾರೆ. ಎಡಗೈಯಿಂದ ಕೊಟ್ಟಿದ್ದು ಬಲಗೈಗೆ ಗೊತ್ತಾಗದಂತೆ ದಾನ ಮಾಡಿರುವ ದಾನಶೂರ ನಮ್ಮ ಪುನೀತ್' ಎಂದು ಜಿಡಗಾ ಮಠದ ಶ್ರೀ ಮುರುಘರಾಜೇಂದ್ರ ಶಿವಾಚಾರ್ಯರು ಬಣ್ಣನೆ ಮಾಡಿದರು. 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
Read more