ಹುಟ್ಟಿದ 6 ತಿಂಗಳಿಗೆ ತೆರೆಗೆ,  27 ಚಿತ್ರಗಳು, ಸಾಮಾಜಿಕ ಕೆಲಸಗಳು, ಯಾವತ್ತೂ ಚಿರಸ್ಥಾಯಿ ಅಪ್ಪು!

ಹುಟ್ಟಿದ 6 ತಿಂಗಳಿಗೆ ತೆರೆಗೆ, 27 ಚಿತ್ರಗಳು, ಸಾಮಾಜಿಕ ಕೆಲಸಗಳು, ಯಾವತ್ತೂ ಚಿರಸ್ಥಾಯಿ ಅಪ್ಪು!

Published : Nov 16, 2021, 05:50 PM ISTUpdated : Nov 16, 2021, 06:20 PM IST

ಅದು 1975, ಮಾರ್ಚ್‌ 17 ರಂದು ಚೆನ್ನೈ ಆಸ್ಪತ್ರೆಯಲ್ಲಿ ಡಾ. ರಾಜ್ ದಂಪತಿಗೆ ಹುಟ್ಟಿದ ಕಂದ ಪುನೀತ್ ರಾಜ್‌ಕುಮಾರ್. ಸಹೋದರರಾದ ಶಿವಣ್ಣ, ರಾಘಣ್ಣ, ಸಹೋದರಿಯರಾದ ಪೂರ್ಣಿಮಾ, ಲಕ್ಷ್ಮೀ ಅವರ ಮುದ್ದಿನ ತಮ್ಮ, ಪ್ರೀತಿಯ ಅಪ್ಪುವಾಗಿ ಬೆಳೆಯುತ್ತಾರೆ. 

ಬೆಂಗಳೂರು (ನ. 16): ಅದು 1975, ಮಾರ್ಚ್‌ 17 ರಂದು ಚೆನ್ನೈ ಆಸ್ಪತ್ರೆಯಲ್ಲಿ ಡಾ. ರಾಜ್ ದಂಪತಿಗೆ ಹುಟ್ಟಿದ ಕಂದ ಪುನೀತ್ ರಾಜ್‌ಕುಮಾರ್. ಸಹೋದರರಾದ ಶಿವಣ್ಣ, ರಾಘಣ್ಣ, ಸಹೋದರಿಯರಾದ ಪೂರ್ಣಿಮಾ, ಲಕ್ಷ್ಮೀ ಅವರ ಮುದ್ದಿನ ತಮ್ಮ, ಪ್ರೀತಿಯ ಅಪ್ಪುವಾಗಿ ಬೆಳೆಯುತ್ತಾರೆ. 6 ತಿಂಗಳಿಗೆ 'ಪ್ರೇಮದ ಕಾಣಿಕೆ' ಮೂಲಕ ತೆರೆಯೇರಿದ ಅದೃಷ್ಟವಂತ. ಆ ನಂತರ ಸಾಲು ಸಾಲು ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸುತ್ತಾರೆ. 'ಬೆಟ್ಟದ ಹೂ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪಡೆಯುತ್ತಾರೆ.

ಅಪ್ಪನ ಎದುರು ನಟಿಸಿ ಸೈ ಎನಿಸಿಕೊಳ್ಳುತ್ತಾರೆ. ಚಿಕ್ಕಂದಿನಲ್ಲಿಯೇ ನಟನೆ ಮಾತ್ರವಲ್ಲ ಗಾಯನದಲ್ಲಿಯೂ ಹೆಸರು ಮಾಡುತ್ತಾರೆ. 2002 ರಲ್ಲಿ  ನಾಯಕನಟನಾಗಿ ತೆರೆ ಮೇಲೆ ಬರುತ್ತಾರೆ. ಅಲ್ಲಿಂದ ಇಲ್ಲಿಯವರೆಗೆ 27 ಚಿತ್ರಗಳಲ್ಲಿ ನಟಿಸಿದ್ಧಾರೆ. 6 ರಾಜ್ಯ ಪ್ರಶಸ್ತಿ, 5 ಫಿಲ್ಮ್‌ಫೇರ್ ಪ್ರಶಸ್ತಿ, 4 ಸೈಮಾ ಪ್ರಶಸ್ತಿಗಳನ್ನು ಪಡೆದಿದ್ಧಾರೆ. ಪುನೀತ್ ದಿಢೀರನೇ ನಮ್ಮನ್ನಗಲಿ ಹೋಗಿರುವುದು ಅವರ ಕುಟುಂಬಕ್ಕೆ, ಚಿತ್ರರಂಗಕ್ಕೆ, ಇಡೀ ರಾಜ್ಯಕ್ಕೆ, ಅಭಿಮಾನಿಗಳಿಗೆ ದೊಡ್ಡ ಆಘಾತ. ಅಪ್ಪು ಅವರ ನಟನೆ, ಸಮಾಜಸೇವೆ, ಒಳ್ಳೆಯ ಕೆಲಸಗಳು, ಅವರ ವ್ಯಕ್ತಿತ್ವ ಯಾವತ್ತೂ ಚಿರಸ್ಥಾಯಿ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more