ಹುಟ್ಟಿದ 6 ತಿಂಗಳಿಗೆ ತೆರೆಗೆ,  27 ಚಿತ್ರಗಳು, ಸಾಮಾಜಿಕ ಕೆಲಸಗಳು, ಯಾವತ್ತೂ ಚಿರಸ್ಥಾಯಿ ಅಪ್ಪು!

ಹುಟ್ಟಿದ 6 ತಿಂಗಳಿಗೆ ತೆರೆಗೆ, 27 ಚಿತ್ರಗಳು, ಸಾಮಾಜಿಕ ಕೆಲಸಗಳು, ಯಾವತ್ತೂ ಚಿರಸ್ಥಾಯಿ ಅಪ್ಪು!

Published : Nov 16, 2021, 05:50 PM ISTUpdated : Nov 16, 2021, 06:20 PM IST

ಅದು 1975, ಮಾರ್ಚ್‌ 17 ರಂದು ಚೆನ್ನೈ ಆಸ್ಪತ್ರೆಯಲ್ಲಿ ಡಾ. ರಾಜ್ ದಂಪತಿಗೆ ಹುಟ್ಟಿದ ಕಂದ ಪುನೀತ್ ರಾಜ್‌ಕುಮಾರ್. ಸಹೋದರರಾದ ಶಿವಣ್ಣ, ರಾಘಣ್ಣ, ಸಹೋದರಿಯರಾದ ಪೂರ್ಣಿಮಾ, ಲಕ್ಷ್ಮೀ ಅವರ ಮುದ್ದಿನ ತಮ್ಮ, ಪ್ರೀತಿಯ ಅಪ್ಪುವಾಗಿ ಬೆಳೆಯುತ್ತಾರೆ. 

ಬೆಂಗಳೂರು (ನ. 16): ಅದು 1975, ಮಾರ್ಚ್‌ 17 ರಂದು ಚೆನ್ನೈ ಆಸ್ಪತ್ರೆಯಲ್ಲಿ ಡಾ. ರಾಜ್ ದಂಪತಿಗೆ ಹುಟ್ಟಿದ ಕಂದ ಪುನೀತ್ ರಾಜ್‌ಕುಮಾರ್. ಸಹೋದರರಾದ ಶಿವಣ್ಣ, ರಾಘಣ್ಣ, ಸಹೋದರಿಯರಾದ ಪೂರ್ಣಿಮಾ, ಲಕ್ಷ್ಮೀ ಅವರ ಮುದ್ದಿನ ತಮ್ಮ, ಪ್ರೀತಿಯ ಅಪ್ಪುವಾಗಿ ಬೆಳೆಯುತ್ತಾರೆ. 6 ತಿಂಗಳಿಗೆ 'ಪ್ರೇಮದ ಕಾಣಿಕೆ' ಮೂಲಕ ತೆರೆಯೇರಿದ ಅದೃಷ್ಟವಂತ. ಆ ನಂತರ ಸಾಲು ಸಾಲು ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸುತ್ತಾರೆ. 'ಬೆಟ್ಟದ ಹೂ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪಡೆಯುತ್ತಾರೆ.

ಅಪ್ಪನ ಎದುರು ನಟಿಸಿ ಸೈ ಎನಿಸಿಕೊಳ್ಳುತ್ತಾರೆ. ಚಿಕ್ಕಂದಿನಲ್ಲಿಯೇ ನಟನೆ ಮಾತ್ರವಲ್ಲ ಗಾಯನದಲ್ಲಿಯೂ ಹೆಸರು ಮಾಡುತ್ತಾರೆ. 2002 ರಲ್ಲಿ  ನಾಯಕನಟನಾಗಿ ತೆರೆ ಮೇಲೆ ಬರುತ್ತಾರೆ. ಅಲ್ಲಿಂದ ಇಲ್ಲಿಯವರೆಗೆ 27 ಚಿತ್ರಗಳಲ್ಲಿ ನಟಿಸಿದ್ಧಾರೆ. 6 ರಾಜ್ಯ ಪ್ರಶಸ್ತಿ, 5 ಫಿಲ್ಮ್‌ಫೇರ್ ಪ್ರಶಸ್ತಿ, 4 ಸೈಮಾ ಪ್ರಶಸ್ತಿಗಳನ್ನು ಪಡೆದಿದ್ಧಾರೆ. ಪುನೀತ್ ದಿಢೀರನೇ ನಮ್ಮನ್ನಗಲಿ ಹೋಗಿರುವುದು ಅವರ ಕುಟುಂಬಕ್ಕೆ, ಚಿತ್ರರಂಗಕ್ಕೆ, ಇಡೀ ರಾಜ್ಯಕ್ಕೆ, ಅಭಿಮಾನಿಗಳಿಗೆ ದೊಡ್ಡ ಆಘಾತ. ಅಪ್ಪು ಅವರ ನಟನೆ, ಸಮಾಜಸೇವೆ, ಒಳ್ಳೆಯ ಕೆಲಸಗಳು, ಅವರ ವ್ಯಕ್ತಿತ್ವ ಯಾವತ್ತೂ ಚಿರಸ್ಥಾಯಿ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
Read more