ಹುಟ್ಟಿದ 6 ತಿಂಗಳಿಗೆ ತೆರೆಗೆ,  27 ಚಿತ್ರಗಳು, ಸಾಮಾಜಿಕ ಕೆಲಸಗಳು, ಯಾವತ್ತೂ ಚಿರಸ್ಥಾಯಿ ಅಪ್ಪು!

ಹುಟ್ಟಿದ 6 ತಿಂಗಳಿಗೆ ತೆರೆಗೆ, 27 ಚಿತ್ರಗಳು, ಸಾಮಾಜಿಕ ಕೆಲಸಗಳು, ಯಾವತ್ತೂ ಚಿರಸ್ಥಾಯಿ ಅಪ್ಪು!

Published : Nov 16, 2021, 05:50 PM ISTUpdated : Nov 16, 2021, 06:20 PM IST

ಅದು 1975, ಮಾರ್ಚ್‌ 17 ರಂದು ಚೆನ್ನೈ ಆಸ್ಪತ್ರೆಯಲ್ಲಿ ಡಾ. ರಾಜ್ ದಂಪತಿಗೆ ಹುಟ್ಟಿದ ಕಂದ ಪುನೀತ್ ರಾಜ್‌ಕುಮಾರ್. ಸಹೋದರರಾದ ಶಿವಣ್ಣ, ರಾಘಣ್ಣ, ಸಹೋದರಿಯರಾದ ಪೂರ್ಣಿಮಾ, ಲಕ್ಷ್ಮೀ ಅವರ ಮುದ್ದಿನ ತಮ್ಮ, ಪ್ರೀತಿಯ ಅಪ್ಪುವಾಗಿ ಬೆಳೆಯುತ್ತಾರೆ. 

ಬೆಂಗಳೂರು (ನ. 16): ಅದು 1975, ಮಾರ್ಚ್‌ 17 ರಂದು ಚೆನ್ನೈ ಆಸ್ಪತ್ರೆಯಲ್ಲಿ ಡಾ. ರಾಜ್ ದಂಪತಿಗೆ ಹುಟ್ಟಿದ ಕಂದ ಪುನೀತ್ ರಾಜ್‌ಕುಮಾರ್. ಸಹೋದರರಾದ ಶಿವಣ್ಣ, ರಾಘಣ್ಣ, ಸಹೋದರಿಯರಾದ ಪೂರ್ಣಿಮಾ, ಲಕ್ಷ್ಮೀ ಅವರ ಮುದ್ದಿನ ತಮ್ಮ, ಪ್ರೀತಿಯ ಅಪ್ಪುವಾಗಿ ಬೆಳೆಯುತ್ತಾರೆ. 6 ತಿಂಗಳಿಗೆ 'ಪ್ರೇಮದ ಕಾಣಿಕೆ' ಮೂಲಕ ತೆರೆಯೇರಿದ ಅದೃಷ್ಟವಂತ. ಆ ನಂತರ ಸಾಲು ಸಾಲು ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸುತ್ತಾರೆ. 'ಬೆಟ್ಟದ ಹೂ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪಡೆಯುತ್ತಾರೆ.

ಅಪ್ಪನ ಎದುರು ನಟಿಸಿ ಸೈ ಎನಿಸಿಕೊಳ್ಳುತ್ತಾರೆ. ಚಿಕ್ಕಂದಿನಲ್ಲಿಯೇ ನಟನೆ ಮಾತ್ರವಲ್ಲ ಗಾಯನದಲ್ಲಿಯೂ ಹೆಸರು ಮಾಡುತ್ತಾರೆ. 2002 ರಲ್ಲಿ  ನಾಯಕನಟನಾಗಿ ತೆರೆ ಮೇಲೆ ಬರುತ್ತಾರೆ. ಅಲ್ಲಿಂದ ಇಲ್ಲಿಯವರೆಗೆ 27 ಚಿತ್ರಗಳಲ್ಲಿ ನಟಿಸಿದ್ಧಾರೆ. 6 ರಾಜ್ಯ ಪ್ರಶಸ್ತಿ, 5 ಫಿಲ್ಮ್‌ಫೇರ್ ಪ್ರಶಸ್ತಿ, 4 ಸೈಮಾ ಪ್ರಶಸ್ತಿಗಳನ್ನು ಪಡೆದಿದ್ಧಾರೆ. ಪುನೀತ್ ದಿಢೀರನೇ ನಮ್ಮನ್ನಗಲಿ ಹೋಗಿರುವುದು ಅವರ ಕುಟುಂಬಕ್ಕೆ, ಚಿತ್ರರಂಗಕ್ಕೆ, ಇಡೀ ರಾಜ್ಯಕ್ಕೆ, ಅಭಿಮಾನಿಗಳಿಗೆ ದೊಡ್ಡ ಆಘಾತ. ಅಪ್ಪು ಅವರ ನಟನೆ, ಸಮಾಜಸೇವೆ, ಒಳ್ಳೆಯ ಕೆಲಸಗಳು, ಅವರ ವ್ಯಕ್ತಿತ್ವ ಯಾವತ್ತೂ ಚಿರಸ್ಥಾಯಿ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
Read more