ಅಪ್ಪು ಕರ್ನಾಟಕದ ಜನತೆಗೆ ನೀಡಿದ್ದ ಸಂದೇಶ ಇದು: ರಿಷಬ್‌, ರಕ್ಷಿತ್‌

ಅಪ್ಪು ಕರ್ನಾಟಕದ ಜನತೆಗೆ ನೀಡಿದ್ದ ಸಂದೇಶ ಇದು: ರಿಷಬ್‌, ರಕ್ಷಿತ್‌

Published : Oct 28, 2022, 01:40 AM IST

ನಟರಾದ ರಕ್ಷಿತ್‌ ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಗಂಧದ ಗುಡಿ ಪ್ರೀಮಿಯರ್​ ಶೋ ವೀಕ್ಷಿಸಿ ಪುನೀತ್​ ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದಾರೆ. ಎಲ್ಲರೂ ಈ ಸಿನಿಮಾವವನ್ನು ನೋಡಬೇಕು ಎಂದು ತಿಳಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ ಗಂಧದ ಗುಡಿ ಸಾಕ್ಷ್ಯಚಿತ್ರ ಬಹಳ ಅದ್ದೂರಿಯಾಗಿ ರಿಲೀಸ್​ ಆಗಿದೆ.ಅಲ್ಲದೇ ಇದು ಅವರ ಕನಸಿನ ಪ್ರಾಜೆಕ್ಟ್​. ಆ ಕಾರಣದಿಂದ ಅಪ್ಪು ಅಭಿಮಾನಿಗಳು ಗಂಧದ ಗುಡಿ ಜೊತೆ ಭಾವುಕವಾಗಿ ಕನೆಕ್ಟ್​ ಆಗುತ್ತಿದ್ದಾರೆ. ಅಕ್ಟೋಬರ್​ 28ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಅಕ್ಟೋಬರ್​ 27ರಂದು ಅನೇಕ ಕಡೆಗಳಲ್ಲಿ ಪ್ರೀಮಿಯರ್​ ಪ್ರದರ್ಶನ ಏರ್ಪಡಿಸಲಾಯಿತು. ಇದರಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ದೊಡ್ಡ ಪರದೆ ಮೇಲೆ ಗಂಧದ ಗುಡಿ ನೋಡಿ ಎಲ್ಲರೂ ಎಮೋಷನಲ್​ ಆಗಿದ್ದಾರೆ. ನಟರಾದ ರಕ್ಷಿತ್‌ ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಕೂಡ ಪ್ರೀಮಿಯರ್​ ಶೋ ವೀಕ್ಷಿಸಿ ಅಪ್ಪು ಬಗ್ಗೆ ಮಾತನಾಡಿದ್ದಾರೆ. ಪುನೀತ್‌ ರಾಜ್‌ಕುಮಾರ್‌ ರಾಜ್ಯಕ್ಕೆ ನೀಡಿದ ಶ್ರೇಷ್ಠ ಸಂದೇಶ ಈ ಚಿತ್ರದಲ್ಲಿದೆ ಎಂದು ನಿರ್ದೇಶರ ರಿಷಬ್‌ ಶೆಟ್ಟಿ ಹೇಳಿದರೆ, ಪುನೀತ್‌ ರಾಜ್‌ಕುಮಾರ್ ಅವರು ಬಹುಶಃ ಕರ್ನಾಟಕದ ಜನತೆಗೆ ಹೇಳಬೇಕಂತಿದ್ದ ಸಂದೇಶ ಇದು ಎಂದು ನನಗಸಿದೆ ಎಂದು ರಕ್ಷಿತ್‌ ಶೆಟ್ಟಿ ಹೇಳಿದ್ದಾರೆ. ಜೊತೆಗೆ ಎಲ್ಲರೂ ಈ ಸಿನಿಮಾವವನ್ನು ನೋಡಬೇಕು ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
Read more