‘ಸಪ್ತ ಸಾಗರದಾಚೆ ಎಲ್ಲೋ’ ಗೆಲುವಿನ ಯಾತ್ರೆ:‘ಕರ್ನಾಟಕ ಕ್ರಶ್’ ಆದ ನಟಿ ರುಕ್ಮಿಣಿ ವಸಂತ್!

‘ಸಪ್ತ ಸಾಗರದಾಚೆ ಎಲ್ಲೋ’ ಗೆಲುವಿನ ಯಾತ್ರೆ:‘ಕರ್ನಾಟಕ ಕ್ರಶ್’ ಆದ ನಟಿ ರುಕ್ಮಿಣಿ ವಸಂತ್!

Published : Sep 06, 2023, 11:43 AM IST

ನಿರ್ದೇಶಕ ಹೇಮಂತ್ ಎಂ ರಾವ್. ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಳೆದ ಶುಭ ಶುಕ್ರವಾರ ತೆರೆ ಕಂಡಿರೋ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಾಕ್ಸಾಫಿಸ್ ಕಲೆಕ್ಷನ್‌ನಲ್ಲಿ ಶುಭ ಸುದ್ದಿ ಇದೆಯಾ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಎಸ್ ಅನ್ನೋದಷ್ಟೆ ಸಿಗುತ್ತೆ. 

ನಿರ್ದೇಶಕ ಹೇಮಂತ್ ಎಂ ರಾವ್. ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಳೆದ ಶುಭ ಶುಕ್ರವಾರ ತೆರೆ ಕಂಡಿರೋ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಾಕ್ಸಾಫಿಸ್ ಕಲೆಕ್ಷನ್‌ನಲ್ಲಿ ಶುಭ ಸುದ್ದಿ ಇದೆಯಾ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಎಸ್ ಅನ್ನೋದಷ್ಟೆ ಸಿಗುತ್ತೆ. ಯಾಕಂದ್ರೆ ಎಂದಿನಂತೆ ರಕ್ಷಿತ್ ಶೆಟ್ಟಿ ಸಿನಿಮಾ ವೀಕೆಂಡ್ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಪ್ತ ಸಾರಗದಾಚೆ ಎಲ್ಲೋ ಪ್ರ್ಯೂರ್ ಲವ್ ಸ್ಟೋರಿ ಸಿನಿಮಾ. ಇದೀಗ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತಂಡ ಕರ್ನಾಟಕದಲ್ಲಿ ಗೆಲುವಿನ ಯಾತ್ರೆ ಮಾಡುತ್ತಿದ್ದು, ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ‘ಬುಕ್​ ಮೈ ಶೋ’ನಲ್ಲಿ ಉತ್ತಮ ರೇಟಿಂಗ್​ ಸಿಕ್ಕಿದೆ. ಅದೇ ರೀತಿ ‘ಐಎಂಡಿಬಿ’ಯಲ್ಲೂ ಕೂಡ ಒಳ್ಳೆಯ ರೇಟಿಂಗ್​ ಪಡೆದುಕೊಂಡಿದೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more