‘ಸಪ್ತ ಸಾಗರದಾಚೆ ಎಲ್ಲೋ’ ಗೆಲುವಿನ ಯಾತ್ರೆ:‘ಕರ್ನಾಟಕ ಕ್ರಶ್’ ಆದ ನಟಿ ರುಕ್ಮಿಣಿ ವಸಂತ್!

‘ಸಪ್ತ ಸಾಗರದಾಚೆ ಎಲ್ಲೋ’ ಗೆಲುವಿನ ಯಾತ್ರೆ:‘ಕರ್ನಾಟಕ ಕ್ರಶ್’ ಆದ ನಟಿ ರುಕ್ಮಿಣಿ ವಸಂತ್!

Published : Sep 06, 2023, 11:43 AM IST

ನಿರ್ದೇಶಕ ಹೇಮಂತ್ ಎಂ ರಾವ್. ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಳೆದ ಶುಭ ಶುಕ್ರವಾರ ತೆರೆ ಕಂಡಿರೋ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಾಕ್ಸಾಫಿಸ್ ಕಲೆಕ್ಷನ್‌ನಲ್ಲಿ ಶುಭ ಸುದ್ದಿ ಇದೆಯಾ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಎಸ್ ಅನ್ನೋದಷ್ಟೆ ಸಿಗುತ್ತೆ. 

ನಿರ್ದೇಶಕ ಹೇಮಂತ್ ಎಂ ರಾವ್. ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಳೆದ ಶುಭ ಶುಕ್ರವಾರ ತೆರೆ ಕಂಡಿರೋ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಾಕ್ಸಾಫಿಸ್ ಕಲೆಕ್ಷನ್‌ನಲ್ಲಿ ಶುಭ ಸುದ್ದಿ ಇದೆಯಾ ಅಂತ ನೀವ್ ಕೇಳಿದ್ರೆ ಅದಕ್ಕೆ ಉತ್ತರ ಎಸ್ ಅನ್ನೋದಷ್ಟೆ ಸಿಗುತ್ತೆ. ಯಾಕಂದ್ರೆ ಎಂದಿನಂತೆ ರಕ್ಷಿತ್ ಶೆಟ್ಟಿ ಸಿನಿಮಾ ವೀಕೆಂಡ್ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಪ್ತ ಸಾರಗದಾಚೆ ಎಲ್ಲೋ ಪ್ರ್ಯೂರ್ ಲವ್ ಸ್ಟೋರಿ ಸಿನಿಮಾ. ಇದೀಗ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತಂಡ ಕರ್ನಾಟಕದಲ್ಲಿ ಗೆಲುವಿನ ಯಾತ್ರೆ ಮಾಡುತ್ತಿದ್ದು, ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ‘ಬುಕ್​ ಮೈ ಶೋ’ನಲ್ಲಿ ಉತ್ತಮ ರೇಟಿಂಗ್​ ಸಿಕ್ಕಿದೆ. ಅದೇ ರೀತಿ ‘ಐಎಂಡಿಬಿ’ಯಲ್ಲೂ ಕೂಡ ಒಳ್ಳೆಯ ರೇಟಿಂಗ್​ ಪಡೆದುಕೊಂಡಿದೆ. 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
Read more