Brahmastra Movie promotion: ರಾಜಮೌಳಿ ಕಾಲಿಗೆ ಬಿದ್ದ ರಣಬೀರ್ ಕಪೂರ್.!

Brahmastra Movie promotion: ರಾಜಮೌಳಿ ಕಾಲಿಗೆ ಬಿದ್ದ ರಣಬೀರ್ ಕಪೂರ್.!

Published : Dec 20, 2021, 01:51 PM ISTUpdated : Dec 20, 2021, 03:10 PM IST

ಬಾಲಿವುಡ್‌ನ (Bollywood)ಕಪೂರ್ ಕುಟುಂಬದ ಕುಡಿ ರಣ್‌ಬೀರ್ ಕಪೂರ್ (Ranbir Kapoor) ಬಾಲಿವುಡ್‌ನಲ್ಲಿ ಕಪೂರ್ ಖಾನ್‌ದಾನ್‌ಗೆ ದೊಡ್ಡ ಗೌರವ ಬೆಲೆ ಇದೆ. ರಣಬೀರ್ ಕಪೂರ್ ಈಗ ನಿರ್ದೇಶಕ ರಾಜಮೌಳಿಯ ಕಾಲಿಗೆ ಬಿದ್ದಿದ್ದಾರೆ. 

ಬಾಲಿವುಡ್‌ನ (Bollywood)ಕಪೂರ್ ಕುಟುಂಬದ ಕುಡಿ ರಣ್‌ಬೀರ್ ಕಪೂರ್ (Ranbir Kapoor) ಬಾಲಿವುಡ್‌ನಲ್ಲಿ ಕಪೂರ್ ಖಾನ್‌ದಾನ್‌ಗೆ ದೊಡ್ಡ ಗೌರವ ಬೆಲೆ ಇದೆ. ರಣಬೀರ್ ಕಪೂರ್ ಈಗ ನಿರ್ದೇಶಕ ರಾಜಮೌಳಿಯ ಕಾಲಿಗೆ ಬಿದ್ದಿದ್ದಾರೆ. 

ರಣ್‌ಬೀರ್ ಕಪೂರ್, ಆಲಿಯಾ ಭಟ್ ಅಭಿನಯದ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ‘ಬ್ರಹ್ಮಾಸ್ತ್ರ’ ಸಿನಿಮಾದ ಪ್ರಮೋಷನ್ ಕಾರ್ಯಕ್ರಮಕ್ಕೆ ರಾಜಮೌಳಿ ಕೂಡ ಪಾಲ್ಗೊಂಡಿದ್ರು. ಬ್ರಹ್ಮಾಸ್ತ್ರ ಸಿನಿಮಾ ಬಗ್ಗೆ ರಾಜಮೌಳಿ ಮಾತನಾಡುತ್ತಿರುವಾಗ ರಣ್ವೀರ್ ಕಪೂರ್ ರಾಜಮೌಳಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗುತ್ತಿದೆ. 

ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾವನ್ನ ರಾಜಮೌಳಿಯೇ (Rajamouli) ಪ್ರಸ್ತುತ ಪಡಿಸುತ್ತಿದ್ದಾರೆ. ಇದೇ ಟೈಮ್ನಲ್ಲಿ ಸಿನಿಮಾದ ಬಗ್ಗೆ ಮಾತನಾಡಿದ್ದ ರಾಜಮೌಳಿ, ‘ಬ್ರಹ್ಮಾಸ್ತ್ರ’ದ ಪರಿಕಲ್ಪನೆ ವಿಶಿಷ್ಠವಾಗಿದೆ. ಈ ಸಿನಿಮಾ ನನಗೆ ‘ಬಾಹುಬಲಿ’ ಚಿತ್ರವನ್ನು ನೆನಪಿಸುತ್ತದೆ. ಈ ಸಿನಿಮಾದಲ್ಲಿ ಆಧುನಿಕ ತಂತ್ರಜ್ಞಾನದ ಜೊತೆಗೆ ಪ್ರಾಚೀನ ಭಾರತದ ಸಂಸ್ಕೃತಿಯನ್ನೂ ತೋರಿಸಲಾಗಿದೆ.ನಿಮ್ಗೆಲ್ಲಾ ಸಿನಿಮಾ ಇಷ್ಟವಾಗುತ್ತೆ ಎಂದರು. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
Read more