ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

Published : Apr 27, 2023, 02:58 PM IST

ಇತ್ತೀಚೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ನಡುವೆ  ಪಂದ್ಯ ನಡೆದಿತ್ತು. ಈ ಮ್ಯಾಚ್‌ನನ್ನು ಆರ್‌ಸಿಬಿ ಗೆದ್ದಿದ್ದು, ಇದಕ್ಕೆ ಪಂಜುರ್ಲಿ ದೈವ ಕಾರಣ ಎನ್ನಲಾಗ್ತಿದೆ.

ಐಪಿಎಲ್‌ನಲ್ಲೂ ಕಾಂತಾರ ಹವಾ ಜೋರಾಗಿದ್ದು, ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ಪಂಜುರ್ಲಿ ಕಾರಣ ಎಂದು ಹೇಳಲಾಗುತ್ತಿದೆ. ಪಂಜುರ್ಲಿ ದೈವ ಕರಾವಳಿ ಜನರ ಆರಾಧ್ಯ ದೈವವಾಗಿದೆ. ಈ ದೈವವನ್ನು ನಂಬಿ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಮಾಡಿ, ಜಗತ್ತಿನಾದ್ಯಂತ ಫೇಮಸ್ ಆಗಿದ್ದಾರೆ. ಸಿನಿಮಾ ಬಂದ ನಂತರ ಪಂಜುರ್ಲಿ ಆರಾಧಿಸುವವರ ಸಂಖ್ಯೆ ಸಹ ಹೆಚ್ಚಾಗಿದೆ. ಇತ್ತೀಚೆಗಷ್ಟೇ ನಡೆದ ಆರ್‌ಆರ್‌ ಮತ್ತು ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯದಲ್ಲಿ, ಪಂಜುರ್ಲಿ ವೇಷದಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬ ಎಂಟ್ರಿ ಕೊಟ್ಟಿದ್ದ. ಅಲ್ಲದೇ ವರಾಹ ರೂಪಂ ಹಾಡನ್ನು ಹಾಕಲಾಗಿತ್ತು. ಹಾಗಾಗಿ ಈ ಪಂದ್ಯವನ್ನು ಆರ್‌ಸಿಬಿ ಗೆಲ್ಲಲು ಪಂಜುರ್ಲಿ ದೈವ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.  

ಇದನ್ನೂ ವೀಕ್ಷಿಸಿ: ಯ್ಯೂಟೂಬ್‌ನಿಂದ ಮಾರ್ಟಿನ್‌ ಟೀಸರ್‌ ಡಿಲೀಟ್‌: ಹ್ಯಾಕರ್ಸ್‌ ಕೈವಾಡದ ಶಂಕೆ

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
Read more