ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

Published : Apr 27, 2023, 02:58 PM IST

ಇತ್ತೀಚೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ನಡುವೆ  ಪಂದ್ಯ ನಡೆದಿತ್ತು. ಈ ಮ್ಯಾಚ್‌ನನ್ನು ಆರ್‌ಸಿಬಿ ಗೆದ್ದಿದ್ದು, ಇದಕ್ಕೆ ಪಂಜುರ್ಲಿ ದೈವ ಕಾರಣ ಎನ್ನಲಾಗ್ತಿದೆ.

ಐಪಿಎಲ್‌ನಲ್ಲೂ ಕಾಂತಾರ ಹವಾ ಜೋರಾಗಿದ್ದು, ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ಪಂಜುರ್ಲಿ ಕಾರಣ ಎಂದು ಹೇಳಲಾಗುತ್ತಿದೆ. ಪಂಜುರ್ಲಿ ದೈವ ಕರಾವಳಿ ಜನರ ಆರಾಧ್ಯ ದೈವವಾಗಿದೆ. ಈ ದೈವವನ್ನು ನಂಬಿ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಮಾಡಿ, ಜಗತ್ತಿನಾದ್ಯಂತ ಫೇಮಸ್ ಆಗಿದ್ದಾರೆ. ಸಿನಿಮಾ ಬಂದ ನಂತರ ಪಂಜುರ್ಲಿ ಆರಾಧಿಸುವವರ ಸಂಖ್ಯೆ ಸಹ ಹೆಚ್ಚಾಗಿದೆ. ಇತ್ತೀಚೆಗಷ್ಟೇ ನಡೆದ ಆರ್‌ಆರ್‌ ಮತ್ತು ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯದಲ್ಲಿ, ಪಂಜುರ್ಲಿ ವೇಷದಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬ ಎಂಟ್ರಿ ಕೊಟ್ಟಿದ್ದ. ಅಲ್ಲದೇ ವರಾಹ ರೂಪಂ ಹಾಡನ್ನು ಹಾಕಲಾಗಿತ್ತು. ಹಾಗಾಗಿ ಈ ಪಂದ್ಯವನ್ನು ಆರ್‌ಸಿಬಿ ಗೆಲ್ಲಲು ಪಂಜುರ್ಲಿ ದೈವ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.  

ಇದನ್ನೂ ವೀಕ್ಷಿಸಿ: ಯ್ಯೂಟೂಬ್‌ನಿಂದ ಮಾರ್ಟಿನ್‌ ಟೀಸರ್‌ ಡಿಲೀಟ್‌: ಹ್ಯಾಕರ್ಸ್‌ ಕೈವಾಡದ ಶಂಕೆ

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
Read more