ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

Published : Apr 27, 2023, 02:58 PM IST

ಇತ್ತೀಚೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ನಡುವೆ  ಪಂದ್ಯ ನಡೆದಿತ್ತು. ಈ ಮ್ಯಾಚ್‌ನನ್ನು ಆರ್‌ಸಿಬಿ ಗೆದ್ದಿದ್ದು, ಇದಕ್ಕೆ ಪಂಜುರ್ಲಿ ದೈವ ಕಾರಣ ಎನ್ನಲಾಗ್ತಿದೆ.

ಐಪಿಎಲ್‌ನಲ್ಲೂ ಕಾಂತಾರ ಹವಾ ಜೋರಾಗಿದ್ದು, ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ಪಂಜುರ್ಲಿ ಕಾರಣ ಎಂದು ಹೇಳಲಾಗುತ್ತಿದೆ. ಪಂಜುರ್ಲಿ ದೈವ ಕರಾವಳಿ ಜನರ ಆರಾಧ್ಯ ದೈವವಾಗಿದೆ. ಈ ದೈವವನ್ನು ನಂಬಿ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಮಾಡಿ, ಜಗತ್ತಿನಾದ್ಯಂತ ಫೇಮಸ್ ಆಗಿದ್ದಾರೆ. ಸಿನಿಮಾ ಬಂದ ನಂತರ ಪಂಜುರ್ಲಿ ಆರಾಧಿಸುವವರ ಸಂಖ್ಯೆ ಸಹ ಹೆಚ್ಚಾಗಿದೆ. ಇತ್ತೀಚೆಗಷ್ಟೇ ನಡೆದ ಆರ್‌ಆರ್‌ ಮತ್ತು ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯದಲ್ಲಿ, ಪಂಜುರ್ಲಿ ವೇಷದಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬ ಎಂಟ್ರಿ ಕೊಟ್ಟಿದ್ದ. ಅಲ್ಲದೇ ವರಾಹ ರೂಪಂ ಹಾಡನ್ನು ಹಾಕಲಾಗಿತ್ತು. ಹಾಗಾಗಿ ಈ ಪಂದ್ಯವನ್ನು ಆರ್‌ಸಿಬಿ ಗೆಲ್ಲಲು ಪಂಜುರ್ಲಿ ದೈವ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.  

ಇದನ್ನೂ ವೀಕ್ಷಿಸಿ: ಯ್ಯೂಟೂಬ್‌ನಿಂದ ಮಾರ್ಟಿನ್‌ ಟೀಸರ್‌ ಡಿಲೀಟ್‌: ಹ್ಯಾಕರ್ಸ್‌ ಕೈವಾಡದ ಶಂಕೆ

02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
Read more