ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

ಐಪಿಎಲ್‌ನಲ್ಲೂ ಜೋರಾಗಿದೆ ಪಂಜುರ್ಲಿ ಹವಾ: ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ದೈವವೇ ಕಾರಣನಾ ?

Published : Apr 27, 2023, 02:58 PM IST

ಇತ್ತೀಚೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ನಡುವೆ  ಪಂದ್ಯ ನಡೆದಿತ್ತು. ಈ ಮ್ಯಾಚ್‌ನನ್ನು ಆರ್‌ಸಿಬಿ ಗೆದ್ದಿದ್ದು, ಇದಕ್ಕೆ ಪಂಜುರ್ಲಿ ದೈವ ಕಾರಣ ಎನ್ನಲಾಗ್ತಿದೆ.

ಐಪಿಎಲ್‌ನಲ್ಲೂ ಕಾಂತಾರ ಹವಾ ಜೋರಾಗಿದ್ದು, ಆರ್‌ಆರ್‌ ವಿರುದ್ಧ ಆರ್‌ಸಿಬಿ ಗೆಲ್ಲಲು ಪಂಜುರ್ಲಿ ಕಾರಣ ಎಂದು ಹೇಳಲಾಗುತ್ತಿದೆ. ಪಂಜುರ್ಲಿ ದೈವ ಕರಾವಳಿ ಜನರ ಆರಾಧ್ಯ ದೈವವಾಗಿದೆ. ಈ ದೈವವನ್ನು ನಂಬಿ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಮಾಡಿ, ಜಗತ್ತಿನಾದ್ಯಂತ ಫೇಮಸ್ ಆಗಿದ್ದಾರೆ. ಸಿನಿಮಾ ಬಂದ ನಂತರ ಪಂಜುರ್ಲಿ ಆರಾಧಿಸುವವರ ಸಂಖ್ಯೆ ಸಹ ಹೆಚ್ಚಾಗಿದೆ. ಇತ್ತೀಚೆಗಷ್ಟೇ ನಡೆದ ಆರ್‌ಆರ್‌ ಮತ್ತು ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯದಲ್ಲಿ, ಪಂಜುರ್ಲಿ ವೇಷದಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬ ಎಂಟ್ರಿ ಕೊಟ್ಟಿದ್ದ. ಅಲ್ಲದೇ ವರಾಹ ರೂಪಂ ಹಾಡನ್ನು ಹಾಕಲಾಗಿತ್ತು. ಹಾಗಾಗಿ ಈ ಪಂದ್ಯವನ್ನು ಆರ್‌ಸಿಬಿ ಗೆಲ್ಲಲು ಪಂಜುರ್ಲಿ ದೈವ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.  

ಇದನ್ನೂ ವೀಕ್ಷಿಸಿ: ಯ್ಯೂಟೂಬ್‌ನಿಂದ ಮಾರ್ಟಿನ್‌ ಟೀಸರ್‌ ಡಿಲೀಟ್‌: ಹ್ಯಾಕರ್ಸ್‌ ಕೈವಾಡದ ಶಂಕೆ

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
Read more