ಪ್ರಾಣ ಪಣಕ್ಕಿಟ್ಟ ರಿಷಬ್ ಶೆಟ್ಟಿ! 5 ವರ್ಷದ ಕನಸು ಸಾಕಾರಗೊಳಿಸಿದ ‘ಕಾಂತಾರ ಚಾಪ್ಟರ್-1

ಪ್ರಾಣ ಪಣಕ್ಕಿಟ್ಟ ರಿಷಬ್ ಶೆಟ್ಟಿ! 5 ವರ್ಷದ ಕನಸು ಸಾಕಾರಗೊಳಿಸಿದ ‘ಕಾಂತಾರ ಚಾಪ್ಟರ್-1

Published : Sep 23, 2025, 01:03 PM ISTUpdated : Sep 23, 2025, 01:08 PM IST

ರಿಷಬ್ ಶೆಟ್ಟಿ ತಮ್ಮ ಕನಸಿನ ‘ಕಾಂತಾರ’ ಪ್ರಾಜೆಕ್ಟ್‌ಗಾಗಿ 5 ವರ್ಷ ಶ್ರಮಿಸಿ, ಪ್ರಾಣಾಪಾಯದ ಸನ್ನಿವೇಶಗಳನ್ನೂ ಎದುರಿಸಿ ಸಿನಿಮಾ ಪೂರ್ಣಗೊಳಿಸಿದ್ದಾರೆ.

 

ರಿಷಬ್ ಶೆಟ್ಟಿ ತಮ್ಮ ಕನಸಿನ ‘ಕಾಂತಾರ’ ಪ್ರಾಜೆಕ್ಟ್‌ಗಾಗಿ 5 ವರ್ಷ ಶ್ರಮಿಸಿ, ಪ್ರಾಣಾಪಾಯದ ಸನ್ನಿವೇಶಗಳನ್ನೂ ಎದುರಿಸಿ ಸಿನಿಮಾ ಪೂರ್ಣಗೊಳಿಸಿದ್ದಾರೆ. 3 ಸಾವಿರಕ್ಕೂ ಹೆಚ್ಚು ಕಲಾವಿದರು, ವಿವಿಧ ಇಂಡಸ್ಟ್ರಿಗಳ ತಂತ್ರಜ್ಞರು ಸೇರಿ ಈ ಚಿತ್ರಕ್ಕೆ ಜೀವ ತುಂಬಿದ್ದಾರೆ. ಕನ್ನಡ ಮಣ್ಣಿನ ಕಥೆಯನ್ನು 7 ಭಾಷೆಗಳಲ್ಲಿ ತಂದು, ಪ್ಯಾನ್ ಇಂಡಿಯಾ ಮಟ್ಟದ ದರ್ಬಾರ್ ಸಿದ್ಧಪಡಿಸಿರುವ ‘ಕಾಂತಾರ ಚಾಪ್ಟರ್-1’ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more