ಕಾಂತಾರ' ಖ್ಯಾತಿಯ ನಟ ರಿಷಬ್ ಶೆಟ್ಟಿ ಅವರು ಕನಕಪುರದಲ್ಲಿ ನಡೆದ 'ಕನಕೋತ್ಸವ-2026' ಕಾರ್ಯಕ್ರಮದಲ್ಲಿ ಭಾಗವಹಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಈ ವೇಳೆ ಮಾತನಾಡಿದ ಅವರು, ತಾನು ರಾಜಕೀಯಕ್ಕೆ ಬರುವುದಿಲ್ಲ, ಬದಲಿಗೆ ಒಳ್ಳೆಯ ಸಿನಿಮಾಗಳನ್ನು ಮಾಡುವ ಮೂಲಕ ಜನರ ಋಣ ತೀರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದೇ ಸಂದರ್ಭದಲ್ಲಿ ಕನಕಪುರ ಕ್ಷೇತ್ರದ ಅಭಿವೃದ್ಧಿ ಹಾಗೂ ಡಿ.ಕೆ. ಸಹೋದರರ ಕಾರ್ಯವೈಖರಿಯನ್ನು ಅವರು 'ಜಯ-ವಿಜಯ'ರಿಗೆ ಹೋಲಿಸಿ ಮುಕ್ತಕಂಠದಿಂದ ಶ್ಲಾಘಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/KeAuH_bcbwU