ಬಾಲಿವುಡ್’ನಲ್ಲಿ ಮತ್ತೊಂದು ರಾಮಾಯಣ: ರಾವಣನಾಗಿ ರಾಕಿಂಗ್ ಸ್ಟಾರ್?

ಬಾಲಿವುಡ್’ನಲ್ಲಿ ಮತ್ತೊಂದು ರಾಮಾಯಣ: ರಾವಣನಾಗಿ ರಾಕಿಂಗ್ ಸ್ಟಾರ್?

Published : Jun 10, 2023, 12:05 PM IST

ಬಾಲಿವುಡ್’ನಲ್ಲಿ ಮತ್ತೊಂದು ರಾಮಾಯಣ ಆಧಾರಿತ ಸಿನಿಮಾ ಬರುತ್ತಿದ್ದು, ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ಯಶ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬಾಲಿವುಡ್’ನಲ್ಲಿ ರಾಮಾಯಣದ ಗಾಳಿ ಬೀಸುತ್ತಿದ್ದು, ಕಳೆದ ಒಂದು ವರ್ಷದಿಂದ ಬಿಟೌನ್ ರಾಮಾಯಣವನ್ನು ತೆರೆ ಮೇಲೆ ತರುವ ಪ್ರಯತ್ನ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಬಾಲಿವುಡ್ ಕ್ಯೂಟ್ ಕಪಲ್ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಇದ್ದು, ಇದರ ಜೊತೆಗೆ ರಾಕಿಂಗ್ ಸ್ಟಾರ್ ಯಶ್ ಹೆಸರೂ ಚಾಲ್ತಿಗೆ ಬಂದಿದೆ. ಆಲಿಯಾ ಹಾಗೂ ರಣಬೀರ್ ತಮ್ಮ ರಾಮಾಯಣ ಸಿನಿಮಾಗಾಗಿ ಯಶ್ ಅವರಿಗೆ ಬಿಗ್ ಆಫರ್ ಕೊಟ್ಟಿದ್ದಾರಂತೆ. ಇದು ನಿರ್ದೇಶಕ ನಿತೇಶ್ ತಿವಾರಿ ಅವರ ಡ್ರೀಮ್ ಪ್ರಾಜೆಕ್ಟ್ ಆಗಿದ್ದು, ಈ ಸಿನಿಮಾ ಶೂಟಿಂಗ್ ಡಿಸೆಂಬರ್‌ನಲ್ಲಿ ಪ್ರಾರಂಭವಾಗಲಿದೆ. ರಾಮನ ಅವತಾರದಲ್ಲಿ ರಣಬೀರ್, ಸೀತೆಯಾಗಿ ಆಲಿಯಾ ನಟಿಸುತ್ತಾರೆ. ಆದ್ರೆ ರಾವಣನ ಪಾತ್ರಕ್ಕೆ ಒಬ್ಬ ಖಡಕ್ ಇಮೇಜ್ ಇರೋ ಹೀರೋ ಬೇಕು. ಅದಕ್ಕಾಗಿ ರಾವಣನ ಪಾತ್ರದ ಫೈಲ್ ಈಗ ರಾಕಿಂಗ್ ಸ್ಟಾರ್ ಯಶ್ ಬಳಿ ಬಂದಿದೆ ಎನ್ನಲಾಗಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more