ಬಾಲಿವುಡ್’ನಲ್ಲಿ ಮತ್ತೊಂದು ರಾಮಾಯಣ: ರಾವಣನಾಗಿ ರಾಕಿಂಗ್ ಸ್ಟಾರ್?

ಬಾಲಿವುಡ್’ನಲ್ಲಿ ಮತ್ತೊಂದು ರಾಮಾಯಣ: ರಾವಣನಾಗಿ ರಾಕಿಂಗ್ ಸ್ಟಾರ್?

Published : Jun 10, 2023, 12:05 PM IST

ಬಾಲಿವುಡ್’ನಲ್ಲಿ ಮತ್ತೊಂದು ರಾಮಾಯಣ ಆಧಾರಿತ ಸಿನಿಮಾ ಬರುತ್ತಿದ್ದು, ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ಯಶ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬಾಲಿವುಡ್’ನಲ್ಲಿ ರಾಮಾಯಣದ ಗಾಳಿ ಬೀಸುತ್ತಿದ್ದು, ಕಳೆದ ಒಂದು ವರ್ಷದಿಂದ ಬಿಟೌನ್ ರಾಮಾಯಣವನ್ನು ತೆರೆ ಮೇಲೆ ತರುವ ಪ್ರಯತ್ನ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಬಾಲಿವುಡ್ ಕ್ಯೂಟ್ ಕಪಲ್ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಇದ್ದು, ಇದರ ಜೊತೆಗೆ ರಾಕಿಂಗ್ ಸ್ಟಾರ್ ಯಶ್ ಹೆಸರೂ ಚಾಲ್ತಿಗೆ ಬಂದಿದೆ. ಆಲಿಯಾ ಹಾಗೂ ರಣಬೀರ್ ತಮ್ಮ ರಾಮಾಯಣ ಸಿನಿಮಾಗಾಗಿ ಯಶ್ ಅವರಿಗೆ ಬಿಗ್ ಆಫರ್ ಕೊಟ್ಟಿದ್ದಾರಂತೆ. ಇದು ನಿರ್ದೇಶಕ ನಿತೇಶ್ ತಿವಾರಿ ಅವರ ಡ್ರೀಮ್ ಪ್ರಾಜೆಕ್ಟ್ ಆಗಿದ್ದು, ಈ ಸಿನಿಮಾ ಶೂಟಿಂಗ್ ಡಿಸೆಂಬರ್‌ನಲ್ಲಿ ಪ್ರಾರಂಭವಾಗಲಿದೆ. ರಾಮನ ಅವತಾರದಲ್ಲಿ ರಣಬೀರ್, ಸೀತೆಯಾಗಿ ಆಲಿಯಾ ನಟಿಸುತ್ತಾರೆ. ಆದ್ರೆ ರಾವಣನ ಪಾತ್ರಕ್ಕೆ ಒಬ್ಬ ಖಡಕ್ ಇಮೇಜ್ ಇರೋ ಹೀರೋ ಬೇಕು. ಅದಕ್ಕಾಗಿ ರಾವಣನ ಪಾತ್ರದ ಫೈಲ್ ಈಗ ರಾಕಿಂಗ್ ಸ್ಟಾರ್ ಯಶ್ ಬಳಿ ಬಂದಿದೆ ಎನ್ನಲಾಗಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more