ಮುಂದಿನ ರಾಯರ ಆರಾಧನೆಗೆ ಬಂದು ಭಕ್ತಿ ಗೀತೆ ಹಾಡುತ್ತೇನೆ ಎಂದಿದ್ದರು ಪುನೀತ್!

ಮುಂದಿನ ರಾಯರ ಆರಾಧನೆಗೆ ಬಂದು ಭಕ್ತಿ ಗೀತೆ ಹಾಡುತ್ತೇನೆ ಎಂದಿದ್ದರು ಪುನೀತ್!

Published : Nov 01, 2021, 11:48 AM ISTUpdated : Nov 01, 2021, 12:02 PM IST

ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಮರಣ ಇಡೀ ನಾಡನ್ನೇ ಶೋಕದಲ್ಲಿ ಮುಳುಗಿಸಿದೆ. ಅಪ್ಪು ಅಗಲುವಿಕೆಯನ್ನೂ ಯಾರಿಂದಲೂ ಇನ್ನೂ ಒಪ್ಪಿಕೊಳ್ಳಲಾಗುತ್ತಿಲ್ಲ. ಲಕ್ಷಾಂತರ ಅಭಿಮಾನಿಗಳು, ಕುಟುಂಬದವರು, ಸ್ನೇಹಿತರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. 

ಬೆಂಗಳೂರು (ನ. 01): ಚಿತ್ರನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಅಕಾಲಿಕ ಮರಣ ಇಡೀ ನಾಡನ್ನೇ ಶೋಕದಲ್ಲಿ ಮುಳುಗಿಸಿದೆ. ಅಪ್ಪು ಅಗಲುವಿಕೆಯನ್ನೂ ಯಾರಿಂದಲೂ ಇನ್ನೂ ಒಪ್ಪಿಕೊಳ್ಳಲಾಗುತ್ತಿಲ್ಲ. ಲಕ್ಷಾಂತರ ಅಭಿಮಾನಿಗಳು, ಕುಟುಂಬದವರು, ಸ್ನೇಹಿತರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಇನ್ನು ಪುನೀತ್ ಸಾವಿನ ನಂತರ ಮಂತ್ರಾಲಯ ಭೇಟಿಯ ಸಂದರ್ಭದ ವಿಡಿಯೋವೊಂದು ವೈರಲ್ ಆಗುತ್ತಿದೆ. 

ಕಳೆದ ವರ್ಷ ಮಾ.2 ರಂದು ಶ್ರೀಗುರುವೈಭವೋತ್ಸವದಲ್ಲಿ ಭಾಗವಹಿಸಿದ್ದ ಪುನೀತ್‌ ಮುಂದಿನ ರಾಯರ ಆರಾಧನೆಗೆ  (Mantralaya) ಬಂದು ಭಕ್ತಿ ಗೀತೆ ಹಾಡುತ್ತೇನೆಂದು ಹೇಳುತ್ತಿದ್ದ ವೇಳೆ ಅವರ ಹಿಂಬದಿಯಲ್ಲಿದ್ದ ರಾಯರ ಮುಕ್ಕೂಟ, ಬೆಳ್ಳಿ ಮೂರ್ತಿ ಹಾಗೂ ವೀಣೆ ಉಯ್ಯಾಲೆ ಮೇಲಿಂದ ಜಾರಿತ್ತು. ಈ ವಿಡಿಯೋ ಅವರ ಸಾವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೊಂಡಿತ್ತು. ಇದಕ್ಕೂ, ಪುನೀತ್ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಸ್ಪಷ್ಟಪಡಿಸಿದ್ದಾರೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more