ಮುಂದಿನ ರಾಯರ ಆರಾಧನೆಗೆ ಬಂದು ಭಕ್ತಿ ಗೀತೆ ಹಾಡುತ್ತೇನೆ ಎಂದಿದ್ದರು ಪುನೀತ್!

ಮುಂದಿನ ರಾಯರ ಆರಾಧನೆಗೆ ಬಂದು ಭಕ್ತಿ ಗೀತೆ ಹಾಡುತ್ತೇನೆ ಎಂದಿದ್ದರು ಪುನೀತ್!

Published : Nov 01, 2021, 11:48 AM ISTUpdated : Nov 01, 2021, 12:02 PM IST

ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಮರಣ ಇಡೀ ನಾಡನ್ನೇ ಶೋಕದಲ್ಲಿ ಮುಳುಗಿಸಿದೆ. ಅಪ್ಪು ಅಗಲುವಿಕೆಯನ್ನೂ ಯಾರಿಂದಲೂ ಇನ್ನೂ ಒಪ್ಪಿಕೊಳ್ಳಲಾಗುತ್ತಿಲ್ಲ. ಲಕ್ಷಾಂತರ ಅಭಿಮಾನಿಗಳು, ಕುಟುಂಬದವರು, ಸ್ನೇಹಿತರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. 

ಬೆಂಗಳೂರು (ನ. 01): ಚಿತ್ರನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಅಕಾಲಿಕ ಮರಣ ಇಡೀ ನಾಡನ್ನೇ ಶೋಕದಲ್ಲಿ ಮುಳುಗಿಸಿದೆ. ಅಪ್ಪು ಅಗಲುವಿಕೆಯನ್ನೂ ಯಾರಿಂದಲೂ ಇನ್ನೂ ಒಪ್ಪಿಕೊಳ್ಳಲಾಗುತ್ತಿಲ್ಲ. ಲಕ್ಷಾಂತರ ಅಭಿಮಾನಿಗಳು, ಕುಟುಂಬದವರು, ಸ್ನೇಹಿತರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಇನ್ನು ಪುನೀತ್ ಸಾವಿನ ನಂತರ ಮಂತ್ರಾಲಯ ಭೇಟಿಯ ಸಂದರ್ಭದ ವಿಡಿಯೋವೊಂದು ವೈರಲ್ ಆಗುತ್ತಿದೆ. 

ಕಳೆದ ವರ್ಷ ಮಾ.2 ರಂದು ಶ್ರೀಗುರುವೈಭವೋತ್ಸವದಲ್ಲಿ ಭಾಗವಹಿಸಿದ್ದ ಪುನೀತ್‌ ಮುಂದಿನ ರಾಯರ ಆರಾಧನೆಗೆ  (Mantralaya) ಬಂದು ಭಕ್ತಿ ಗೀತೆ ಹಾಡುತ್ತೇನೆಂದು ಹೇಳುತ್ತಿದ್ದ ವೇಳೆ ಅವರ ಹಿಂಬದಿಯಲ್ಲಿದ್ದ ರಾಯರ ಮುಕ್ಕೂಟ, ಬೆಳ್ಳಿ ಮೂರ್ತಿ ಹಾಗೂ ವೀಣೆ ಉಯ್ಯಾಲೆ ಮೇಲಿಂದ ಜಾರಿತ್ತು. ಈ ವಿಡಿಯೋ ಅವರ ಸಾವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೊಂಡಿತ್ತು. ಇದಕ್ಕೂ, ಪುನೀತ್ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಸ್ಪಷ್ಟಪಡಿಸಿದ್ದಾರೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
Read more