ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

Suvarna News   | Asianet News
Published : Apr 07, 2020, 03:33 PM IST

ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು(ಏ.07): ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು ಗ್ರಾಮಾಂತರ ಭಾಗದ ಹಾಡಿಗಳಲ್ಲಿ ಅಲ್ಲಿನ ಬಡ ಜನರಿಗೆ ಆಹಾರ ಪೋರೈಸಿದ್ದಾರೆ. ಈ ಹಿಂದೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಜೊತೆ ಕೈ ಜೋಡಿಸಿ ಸೇವ್‌ ವೈಲ್ಡ್‌ ಲೈಫ್‌ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಚೀನಾ ಕಂಟೈನರ್‌ನಲ್ಲಿ ಕೂತು ಮೈಸೂರಿಗೆ ಬಂದಿತ್ತಾ ಕರೋನಾ ಕಂಟಕ..?

ಮೈಸೂರು ಮಿರ್ಚಿ ರೆಸ್ಟೋರೆಂಟ್‌ ಕಡೆಯಿಂದಲೂ ವೃದ್ಧಾಶ್ರಮದ ಜನರಿಗೆ, ಅಂಧ ಮಕ್ಕಳಿರುವ ಆಶ್ರಮಗಳಿಗೆ ಆಹಾರ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಮೂಲಕ ಶ್ರುತಿ ಅವರು ಲಾಕ್‌ಡೌನ್ ಸಂದರ್ಭ ಜನರಿಗೆ ನೆರವಾಗುತ್ತಿದ್ದಾರೆ.

02:25AIADMK: ಎರಡೆಲೆ ಚಿಹ್ನೆಯ ಹಿಂದಿದೆ ಮೂಕಾಂಬಿಕೆ ಕಥೆ: ಈಗ ವಿಜಯ್ ಕೂಡ ದೇವಿಯ ಮೊರೆ!
03:36Kollur Mookambika ದೇವಿಗೆ ಖಡ್ಗವೇ ಯಾಕೆ ಅರ್ಪಿಸುತ್ತಾರೆ? ಇದರ ಹಿಂದಿದೆ ವಿಜಯದ ರಹಸ್ಯ!
15:12ಶುಕ್ರವಾರ ಮೂಕಾಂಬಿಕೆ ಸನ್ನಿಧಿಯಲ್ಲಿ Thalapathy Vijay: ಅಮ್ಮನ ಹರಕೆ.. ದೇವಿ ಪೂರೈಕೆ.. ದಳಪತಿ ದೇಗುಲ ದರ್ಶನ!
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?