ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

Published : Apr 07, 2020, 03:33 PM IST

ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು(ಏ.07): ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು ಗ್ರಾಮಾಂತರ ಭಾಗದ ಹಾಡಿಗಳಲ್ಲಿ ಅಲ್ಲಿನ ಬಡ ಜನರಿಗೆ ಆಹಾರ ಪೋರೈಸಿದ್ದಾರೆ. ಈ ಹಿಂದೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಜೊತೆ ಕೈ ಜೋಡಿಸಿ ಸೇವ್‌ ವೈಲ್ಡ್‌ ಲೈಫ್‌ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಚೀನಾ ಕಂಟೈನರ್‌ನಲ್ಲಿ ಕೂತು ಮೈಸೂರಿಗೆ ಬಂದಿತ್ತಾ ಕರೋನಾ ಕಂಟಕ..?

ಮೈಸೂರು ಮಿರ್ಚಿ ರೆಸ್ಟೋರೆಂಟ್‌ ಕಡೆಯಿಂದಲೂ ವೃದ್ಧಾಶ್ರಮದ ಜನರಿಗೆ, ಅಂಧ ಮಕ್ಕಳಿರುವ ಆಶ್ರಮಗಳಿಗೆ ಆಹಾರ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಮೂಲಕ ಶ್ರುತಿ ಅವರು ಲಾಕ್‌ಡೌನ್ ಸಂದರ್ಭ ಜನರಿಗೆ ನೆರವಾಗುತ್ತಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ