ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

Suvarna News   | Asianet News
Published : Apr 07, 2020, 03:33 PM IST

ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು(ಏ.07): ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು ಗ್ರಾಮಾಂತರ ಭಾಗದ ಹಾಡಿಗಳಲ್ಲಿ ಅಲ್ಲಿನ ಬಡ ಜನರಿಗೆ ಆಹಾರ ಪೋರೈಸಿದ್ದಾರೆ. ಈ ಹಿಂದೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಜೊತೆ ಕೈ ಜೋಡಿಸಿ ಸೇವ್‌ ವೈಲ್ಡ್‌ ಲೈಫ್‌ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಚೀನಾ ಕಂಟೈನರ್‌ನಲ್ಲಿ ಕೂತು ಮೈಸೂರಿಗೆ ಬಂದಿತ್ತಾ ಕರೋನಾ ಕಂಟಕ..?

ಮೈಸೂರು ಮಿರ್ಚಿ ರೆಸ್ಟೋರೆಂಟ್‌ ಕಡೆಯಿಂದಲೂ ವೃದ್ಧಾಶ್ರಮದ ಜನರಿಗೆ, ಅಂಧ ಮಕ್ಕಳಿರುವ ಆಶ್ರಮಗಳಿಗೆ ಆಹಾರ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಮೂಲಕ ಶ್ರುತಿ ಅವರು ಲಾಕ್‌ಡೌನ್ ಸಂದರ್ಭ ಜನರಿಗೆ ನೆರವಾಗುತ್ತಿದ್ದಾರೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ