ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

ಮೈಸೂರು ಮಿರ್ಚಿಯಿಂದ ವೃದ್ಧಾಶ್ರಮಗಳಿಗೆ ಆಹಾರ ಪೂರೈಕೆ

Suvarna News   | Asianet News
Published : Apr 07, 2020, 03:33 PM IST

ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು(ಏ.07): ಕೊರೋನಾ ವೈರಸ್‌ನಿಂದ ಕಂಗೆಟ್ಟ ಗ್ರಾಮದ ಜನರಿಗೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ನೆರವಾಗಿದ್ದಾರೆ. ಗ್ರಾಮದ ಜನರಿಗೆ ತಿಂಗಳಿಗೆ ಬೇಕಾದ ದಿನಸಿಯನ್ನು ಹಂಚಿದ್ದಾರೆ.

ಮೈಸೂರು ಗ್ರಾಮಾಂತರ ಭಾಗದ ಹಾಡಿಗಳಲ್ಲಿ ಅಲ್ಲಿನ ಬಡ ಜನರಿಗೆ ಆಹಾರ ಪೋರೈಸಿದ್ದಾರೆ. ಈ ಹಿಂದೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಜೊತೆ ಕೈ ಜೋಡಿಸಿ ಸೇವ್‌ ವೈಲ್ಡ್‌ ಲೈಫ್‌ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಚೀನಾ ಕಂಟೈನರ್‌ನಲ್ಲಿ ಕೂತು ಮೈಸೂರಿಗೆ ಬಂದಿತ್ತಾ ಕರೋನಾ ಕಂಟಕ..?

ಮೈಸೂರು ಮಿರ್ಚಿ ರೆಸ್ಟೋರೆಂಟ್‌ ಕಡೆಯಿಂದಲೂ ವೃದ್ಧಾಶ್ರಮದ ಜನರಿಗೆ, ಅಂಧ ಮಕ್ಕಳಿರುವ ಆಶ್ರಮಗಳಿಗೆ ಆಹಾರ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಮೂಲಕ ಶ್ರುತಿ ಅವರು ಲಾಕ್‌ಡೌನ್ ಸಂದರ್ಭ ಜನರಿಗೆ ನೆರವಾಗುತ್ತಿದ್ದಾರೆ.

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!