ಶೂಟಿಂಗ್‌ ವೇಳೆ ನಟ ಪ್ರಕಾಶ್ ರಾಜ್‌ಗೆ ಗಾಯ, ಚಿಕಿತ್ಸೆಗಾಗಿ ಹೈದರಾಬಾದ್‌ಗೆ

ಶೂಟಿಂಗ್‌ ವೇಳೆ ನಟ ಪ್ರಕಾಶ್ ರಾಜ್‌ಗೆ ಗಾಯ, ಚಿಕಿತ್ಸೆಗಾಗಿ ಹೈದರಾಬಾದ್‌ಗೆ

Published : Aug 10, 2021, 07:29 PM IST

* ಸಿನಿಮಾ ಶೂಟಿಂಗ್ ವೇಳೆ ನಟ ಪ್ರಕಾಶ್  ರೈ ಗೆ ಗಾಯ
* ಬಹುಭಾಷಾ ಕಲಾವಿದನಿಗೆ ಏಟು
* ಅಭಿಮಾನಿಗಳು  ಆತಂಕಪಡಬೇಕಿಲ್ಲ ಎಂದು ತಿಳಿಸಿದ  ಪ್ರಕಾಶ್

ಚೆನ್ನೈ(ಆ. 10)  ಸಿನಿಮಾ ಶೂಟಿಂಗ್ ವೇಳೆ ಬಹುಭಾಷಾ ಕಲಾವಿದ ಪ್ರಕಾಶ್ ರೈ ಕೈಗೆ ಗಾಯವಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ದಡ್ಡತನದಿಂದ ದೊಡ್ಡ ದುರಂತವಾಗಿದೆ, ಸ್ಯಾಂಡಲ್‌ವುಡ್ ಫೈಟರ್ ಸಾವು

ನಟ ಧುನುಷ್ ಅವರ ಬಹು ನಿರೀಕ್ಷಿತ ಚಿತ್ರ 'ತಿರುಚಿತ್ರಾಂಬಲಂ' ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣವ ವೇಳೆ ಪ್ರಕಾಶ್ ರೈ ಗೆ ಗಾಯವಾಗಿದೆ.  ನಾನು ಆರೋಗ್ಯವಾಗಿದ್ದು ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದು ಪ್ರಕಾಶ್ ತಿಳಿಸಿದ್ದಾರೆ. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ