ಶೂಟಿಂಗ್‌ ವೇಳೆ ನಟ ಪ್ರಕಾಶ್ ರಾಜ್‌ಗೆ ಗಾಯ, ಚಿಕಿತ್ಸೆಗಾಗಿ ಹೈದರಾಬಾದ್‌ಗೆ

ಶೂಟಿಂಗ್‌ ವೇಳೆ ನಟ ಪ್ರಕಾಶ್ ರಾಜ್‌ಗೆ ಗಾಯ, ಚಿಕಿತ್ಸೆಗಾಗಿ ಹೈದರಾಬಾದ್‌ಗೆ

Published : Aug 10, 2021, 07:29 PM IST

* ಸಿನಿಮಾ ಶೂಟಿಂಗ್ ವೇಳೆ ನಟ ಪ್ರಕಾಶ್  ರೈ ಗೆ ಗಾಯ
* ಬಹುಭಾಷಾ ಕಲಾವಿದನಿಗೆ ಏಟು
* ಅಭಿಮಾನಿಗಳು  ಆತಂಕಪಡಬೇಕಿಲ್ಲ ಎಂದು ತಿಳಿಸಿದ  ಪ್ರಕಾಶ್

ಚೆನ್ನೈ(ಆ. 10)  ಸಿನಿಮಾ ಶೂಟಿಂಗ್ ವೇಳೆ ಬಹುಭಾಷಾ ಕಲಾವಿದ ಪ್ರಕಾಶ್ ರೈ ಕೈಗೆ ಗಾಯವಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ದಡ್ಡತನದಿಂದ ದೊಡ್ಡ ದುರಂತವಾಗಿದೆ, ಸ್ಯಾಂಡಲ್‌ವುಡ್ ಫೈಟರ್ ಸಾವು

ನಟ ಧುನುಷ್ ಅವರ ಬಹು ನಿರೀಕ್ಷಿತ ಚಿತ್ರ 'ತಿರುಚಿತ್ರಾಂಬಲಂ' ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣವ ವೇಳೆ ಪ್ರಕಾಶ್ ರೈ ಗೆ ಗಾಯವಾಗಿದೆ.  ನಾನು ಆರೋಗ್ಯವಾಗಿದ್ದು ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದು ಪ್ರಕಾಶ್ ತಿಳಿಸಿದ್ದಾರೆ. 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?