'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

Published : Sep 25, 2020, 05:30 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

'ನನ್ನ ಕುಟುಂಬದ ಜೊತೆ ಬಹಳ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ ಚೌಡಯ್ಯ ಮೆಮೊರಿಯಲ್ ಹಾಲ್‌ನಲ್ಲಿ ಭೇಟಿ ಮಾಡಿದ್ದೇ ಕೊನೆ. ಇಷ್ಟು ಬೇಗ ಹೋಗಬಾರದಿತ್ತು. ಈ ದುಃಖವನ್ನು ನಿಜವಾಗಿಯೂ ಸಹಿಸಲಾಗುತ್ತಿಲ್ಲ' ಎಂದು ಸುಧಾರಾಣಿ ಭಾವುಕರಾದರು. 
 

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!