'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

Published : Sep 25, 2020, 05:30 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

'ನನ್ನ ಕುಟುಂಬದ ಜೊತೆ ಬಹಳ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ ಚೌಡಯ್ಯ ಮೆಮೊರಿಯಲ್ ಹಾಲ್‌ನಲ್ಲಿ ಭೇಟಿ ಮಾಡಿದ್ದೇ ಕೊನೆ. ಇಷ್ಟು ಬೇಗ ಹೋಗಬಾರದಿತ್ತು. ಈ ದುಃಖವನ್ನು ನಿಜವಾಗಿಯೂ ಸಹಿಸಲಾಗುತ್ತಿಲ್ಲ' ಎಂದು ಸುಧಾರಾಣಿ ಭಾವುಕರಾದರು. 
 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!