'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

Published : Sep 25, 2020, 05:30 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

'ನನ್ನ ಕುಟುಂಬದ ಜೊತೆ ಬಹಳ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ ಚೌಡಯ್ಯ ಮೆಮೊರಿಯಲ್ ಹಾಲ್‌ನಲ್ಲಿ ಭೇಟಿ ಮಾಡಿದ್ದೇ ಕೊನೆ. ಇಷ್ಟು ಬೇಗ ಹೋಗಬಾರದಿತ್ತು. ಈ ದುಃಖವನ್ನು ನಿಜವಾಗಿಯೂ ಸಹಿಸಲಾಗುತ್ತಿಲ್ಲ' ಎಂದು ಸುಧಾರಾಣಿ ಭಾವುಕರಾದರು. 
 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ