'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

Published : Sep 25, 2020, 05:30 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

'ನನ್ನ ಕುಟುಂಬದ ಜೊತೆ ಬಹಳ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ ಚೌಡಯ್ಯ ಮೆಮೊರಿಯಲ್ ಹಾಲ್‌ನಲ್ಲಿ ಭೇಟಿ ಮಾಡಿದ್ದೇ ಕೊನೆ. ಇಷ್ಟು ಬೇಗ ಹೋಗಬಾರದಿತ್ತು. ಈ ದುಃಖವನ್ನು ನಿಜವಾಗಿಯೂ ಸಹಿಸಲಾಗುತ್ತಿಲ್ಲ' ಎಂದು ಸುಧಾರಾಣಿ ಭಾವುಕರಾದರು. 
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ