'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

'ಮನೆಯ ಇನ್ನೊಬ್ಬ ಅಣ್ಣನನ್ನು ಕಳೆದುಕೊಂಡಂತಾಗಿದೆ, ಬಾಲು ಸರ್ ಇಷ್ಟು ಬೇಗ ಸಾಯಬಾರದಿತ್ತು'

Published : Sep 25, 2020, 05:30 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ.  ನಟಿ ಸುಧಾರಾಣಿ ಎಸ್‌ಪಿಬಿಯವರನ್ನು ಸ್ಮರಿಸಿಕೊಂಡಿದ್ದಾರೆ. 

'ನನ್ನ ಕುಟುಂಬದ ಜೊತೆ ಬಹಳ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದರು. ಕಳೆದ ಮಾರ್ಚ್‌ನಲ್ಲಿ ಚೌಡಯ್ಯ ಮೆಮೊರಿಯಲ್ ಹಾಲ್‌ನಲ್ಲಿ ಭೇಟಿ ಮಾಡಿದ್ದೇ ಕೊನೆ. ಇಷ್ಟು ಬೇಗ ಹೋಗಬಾರದಿತ್ತು. ಈ ದುಃಖವನ್ನು ನಿಜವಾಗಿಯೂ ಸಹಿಸಲಾಗುತ್ತಿಲ್ಲ' ಎಂದು ಸುಧಾರಾಣಿ ಭಾವುಕರಾದರು. 
 

04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ