ಎಸ್‌ಪಿಬಿ ಪ್ರೀತಿಯ ಶಿಷ್ಯಂದಿರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಭಾವುಕರಾಗಿದ್ದು ಹೀಗೆ

ಎಸ್‌ಪಿಬಿ ಪ್ರೀತಿಯ ಶಿಷ್ಯಂದಿರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಭಾವುಕರಾಗಿದ್ದು ಹೀಗೆ

Published : Sep 25, 2020, 05:07 PM IST

ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ. ಕನ್ನಡದ ಹೆಮ್ಮೆಯ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ವಿಜಯ್ ಪ್ರಕಾಶ್ ಅವರು ನೆಚ್ಚಿನ ಗುರುವಿನ ಅಗಲಿಕೆಯಿಂದ ಭಾವುಕರಾದರು. ರಾಜೇಶ್ ಕೃಷ್ಣನ್‌ ಬಹಳ ಹತ್ತಿರದಿಂದ ಒಡನಾಟ ಇಟ್ಟುಕೊಂಡವರು. ಅಗಲಿಕೆಯ ನೋವನ್ನು ತಡೆಯಲಾರದೇ ಕಣ್ಣೀರಿಟ್ಟರು. 
 

ಬೆಂಗಳೂರು (ಸೆ. 25): ಗಾನ ಗಾರುಡಿಗ, ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕನ್ನಡಕ್ಕೂ ಎಸ್‌ಪಿಬಿಗೂ ಅವಿನಾಭಾವ ಸಂಬಂಧ ಇದೆ. ಕನ್ನಡದ ಹೆಮ್ಮೆಯ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ವಿಜಯ್ ಪ್ರಕಾಶ್ ಅವರು ನೆಚ್ಚಿನ ಗುರುವಿನ ಅಗಲಿಕೆಯಿಂದ ಭಾವುಕರಾದರು. ರಾಜೇಶ್ ಕೃಷ್ಣನ್‌ ಬಹಳ ಹತ್ತಿರದಿಂದ ಒಡನಾಟ ಇಟ್ಟುಕೊಂಡವರು. ಅಗಲಿಕೆಯ ನೋವನ್ನು ತಡೆಯಲಾರದೇ ಕಣ್ಣೀರಿಟ್ಟರು. 

'ನನಗೆ ಎಸ್‌ಪಿಬಿ ಅಂದ್ರೆ ಗುರು, ಮೆಂಟರ್, ಎಲ್ಲವೂ ಆಗಿದ್ದರು. ನಮ್ಮಿಬ್ಬರ ನಂಟನ್ನು ಪದಗಳಲ್ಲಿ ಹೇಳಲಾಗುತ್ತಿಲ್ಲ. ಇಂತಹ ಅದ್ಭುತ  ಗಾಯಕ ಮತ್ತೆ ಹುಟ್ಟಿ ಬರಲು ಇನ್ನೆಷ್ಟೋ ವರ್ಷಗಳು ಬೇಕಾಗಬಹುದು. ಅವರ ವ್ಯಕ್ತಿತ್ವ ಅಂತದ್ದು' ಎಂದು ರಾಜೇಶ್ ಕೃಷ್ಣನ್ ಭಾವುಕರಾದರು. 

'ಇತ್ತೀಚಿಗೆ ನಾವು ದೆಹಲಿಗೆ ಹೋಗಿದ್ದಾಗ 2 ದಿನ ಒಟ್ಟಿಗೆ ಇದ್ವಿ. ಸಾಕಷ್ಟು ಮಾತನಾಡಿದ್ವಿ. ಸಂಗೀತದ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರ ಜೊತೆ ಕಳೆದ ದಿನಗಳನ್ನು ನಾನು ಯಾವತ್ತೂ ಮರೆಯಲ್ಲ. ಬಹಳ ನಿಗರ್ವಿ ವ್ಯಕ್ತಿ. ಬರೀ ಸಂಗೀತ ಮಾತ್ರವಲ್ಲ, ಸಮಾಜದ ಬಗ್ಗೆಯೂ ಅವರಿಗೆ ಚಿಂತನೆ ಇತ್ತು' ಎಂದು ವಿಜಯ್ ಪ್ರಕಾಶ್ ಹೇಳಿದ್ದಾರೆ. 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್